ಶಾಸಕರ ವರ್ತನೆಗೆ ಪ್ರೇರೇಪಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಮೇಲೂ ಅದೇ ರೀತಿಯ ಕ್ರಮ ಕೈಗೊಳ್ಳಬೇಕಿತ್ತು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ತಿಳಿಸಿದ್ದಾರೆ.
ಮರಾಠಿಗರ ಕನ್ನಡ ವಿರೋಧಿ ನೀತಿ, ಎಂಇಎಸ್ ನಿಷೇಧ, ಮಹದಾಯಿ, ಮೇಕೆದಾಟು ಜಲಯೋಜನೆ ಜಾರಿಗೆ ಆಗ್ರಹಿಸಿ ಹಾಗೂ ಕನ್ನಡಿಗರ ಮೇಲೆ ಪರಭಾಷಿಕರ ದಬ್ಬಾಳಿಕೆ ಖಂಡಿಸಿ ಕನ್ನಡಪರ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್ ಕರೆಗೆ ರಾಜಧಾನಿ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ಡಾ। ಬಿ.ಆರ್.ಅಂಬೇಡ್ಕರ್ ಅವರು 1952ರ ಸಂಸತ್ ಚುನಾವಣೆಯಲ್ಲಿ ಸೋಲನುಭವಿಸಲು ಯಾರು ಕಾರಣ ಎನ್ನುವ ಬಗ್ಗೆ ಶುಕ್ರವಾರ ವಿಧಾನ ಪರಿಷತ್ನಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಪರಸ್ಪರ ಆರೋಪ, ಪ್ರತ್ಯಾರೋಪ, ಘೋಷಣೆ, ಪತ್ರ ಪ್ರದರ್ಶನ, ಗದ್ದಲ ಕೋಲಾಹಲದ ಜೊತೆಗೆ ರಾಜೀನಾಮೆ ಸವಾಲಿಗೂ ಕಾರಣವಾಯಿತು.
ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿರುವ ಸಭಾಧ್ಯಕ್ಷರ ನಿರ್ಧಾರ ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.
ಬಜೆಟ್ ಅಧಿವೇಶನವು ಒಟ್ಟು 15 ದಿನಗಳ ಕಾಲ ನಡೆದಿದ್ದು, 99.34 ಗಂಟೆಗಳ ಕಾರ್ಯಕಲಾಪ ನಡೆದಿದೆ. ಅಧಿವೇಶನದಲ್ಲಿ ಧನವಿನಿಯೋಗ ವಿಧೇಯಕ, ವಿವಾದಿತ ಕೆಟಿಪಿಪಿ (ತಿದ್ದುಪಡಿ) ವಿಧೇಯಕ ಸೇರಿ ಒಟ್ಟಾರೆ 27 ವಿಧೇಯಕಗಳನ್ನು ಮಂಡಿಸಿ, ಅಂಗೀಕರಿಸಲಾಗಿದೆ