ಲೋಕಸಭೆ ಚುನಾವಣೆ ಮಾದರಿಯಲ್ಲೇ ವಿಧಾನಪರಿಷತ್ ಚುನಾವಣೆ ಎದುರಿಸಿ ಆರೂ ಕ್ಷೇತ್ರಗಳಲ್ಲೂ ಗೆಲ್ಲುವ ಗುರಿಯೊಂದಿಗೆ ಕಾಂಗ್ರೆಸ್ ಪಕ್ಷವು ಸಚಿವರು ಹಾಗೂ ಶಾಸಕರಿಗೆ ವಿವಿಧ ಕ್ಷೇತ್ರಗಳ ಉಸ್ತುವಾರಿ ವಹಿಸಿದ್ದು, ಶತಾಯ ಗತಾಯ ಕ್ಷೇತ್ರದಲ್ಲಿ ಪಕ್ಷದ ಗೆಲ್ಲಿಸಿಕೊಂಡು ಬರುವಂತೆ ಸೂಚನೆ ನೀಡಿದೆ.
‘ಲೋಕಸಭೆ ಚುನಾವಣೆ, ಪರಿಷತ್ ಚುನಾವಣೆಗೆ ಮಾತ್ರವಲ್ಲ ಬಿಜೆಪಿ ಹಾಗೂ ಜೆಡಿಎಸ್ ಅವರು ಶಾಶ್ವತವಾಗಿ ಮೈತ್ರಿ ಮಾಡಿಕೊಳ್ಳಲಿ ಅಥವಾ ಪಕ್ಷಗಳನ್ನೇ ವಿಲೀನ ಮಾಡಿಕೊಳ್ಳಲಿ. ನಮಗೆ ಯಾವುದೇ ರೀತಿಯ ಅಭ್ಯಂತರವಿಲ್ಲ
ಅಸನ್ಸೋಲ್ಗೆ ಬಿಜೆಪಿ ಟಿಕೆಟ್ ಪ್ರಕಟಿಸಿದಾಗಿನಿಂದ ಭಾರೀ ಮುಜುಗರ ಅನುಭವಿಸುವುದರೊಂದಿಗೆ ಸಮಸ್ತ ದೇಶಕ್ಕೆ ಈ ಕ್ಷೇತ್ರ ಪರಿಚಯವಾಯಿತು