ನಾನು ಮರಳಿ ಬಿಜೆಪಿ ಸೇರಿ ಪಕ್ಷವನ್ನು ಬಲಪಡಿಸುವಂತೆ ಬಿಜೆಪಿ ಮುಖಂಡರಿಂದ ನನಗೆ ಕರೆ ಬಂದಿರುವುದು ನಿಜ. ಆದರೆ, ನನಗೆ ನಾಲ್ಕು ಬಾರಿ ಪಕ್ಷದಿಂದ ಅನ್ಯಾಯವಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಪಕ್ಷದ ಕಾರ್ಯಕರ್ತರು, ಮುಖಂಡರ ಜತೆ ಸಮಾಲೋಚನೆ ನಡೆಸಿದರು.
ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ನಡೆಸಿದ ಜನತಾದರ್ಶನಕ್ಕೆ ಜಿಲ್ಲಾ ಅಧಿಕಾರಿಗಳು ತೆರಳದಂತೆ ರಾಜ್ಯ ನಿರ್ಬಂಧ ವಿಧಿಸಿತ್ತು. ಆದರೆ, ಚಲುವರಾಯಸ್ವಾಮಿ ಕೆರಗೋಡು ಗ್ರಾಮದಲ್ಲಿ ನಡೆಸಿದ ಜನತಾದರ್ಶನದಲ್ಲಿ 53 ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದುದು ವಿಶೇಷವಾಗಿತ್ತು.
ಮರಾಟ ದಾರ 2 ರು. ಹೆಚ್ಚಳ ಮತ್ತು ರೈತರಿಗೆ ಕಡಿತ ಮಾಡಿದ 2 ರೂ. ಸೇರಿದರೆ 4 ರು. ಆಗುತ್ತದೆ. ಕೋಚಿಮುಲ್ನಲ್ಲಿ ಸುಮಾರು 12 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದ್ದು, ಈ ಹೆಚ್ಚುವರಿ 4 ರು.ಗಳಿಂದ ದಿನಕ್ಕೆ 48 ಲಕ್ಷ ರು. ಹೆಚ್ಚುವರಿಯಾಗಿ ಬರುತ್ತಿದೆ. ಇದನ್ನು ರೈತರಿಗೆ ನೀಡುತ್ತಿಲ್ಲ