ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಆಡಳಿತದಲ್ಲಿದೆ. ಅದರಿಂದಲೇ ಇವರು (ಮುಸ್ಲಿಮರು) ಬಾಲ ಬಿಚ್ಚಿದ್ದಾರೆ. ಇವರನ್ನು ಸಿದ್ದರಾಮಯ್ಯನವರು ಶಾಂತಿ ಪ್ರಿಯರು ಎನ್ನುತ್ತಾರೆ. ನೋಡಿ ಸ್ವಾಮಿ ನಿಮ್ಮ ಶಾಂತಿ ಪ್ರಿಯರು ಹೇಗೆ ಕಲ್ಲು ಬೀಸಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಟೀಕಿಸಿದರು.
ಮಂಡ್ಯ ಜಿಲ್ಲೆ ಯಾವಾಗಲೂ ಶಾಂತಿ ಸೌಹಾರ್ದತೆಗೆ ಹೆಸರಾಗಿದೆ. ಜನರು ಕಷ್ಟಪಟ್ಟು ಕೆಲಸ ಮಾಡುತ್ತಾ ನೆಮ್ಮದಿ ಜೀವನ ಮಾಡುತ್ತಿದ್ದಾರೆ. ಆದರೆ ಕೆಲ ಶಕ್ತಿಗಳು ವ್ಯವಸ್ಥಿತವಾಗಿ ಜನರ ನೆಮ್ಮದಿ ಹಾಳು ಮಾಡುವ ಕೆಲಸ ಮಾಡುತ್ತಿವೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಗೆ ಗಾಳಿಯಲ್ಲಿ ಗುಂಡು ಹೊಡೆಯೋ ಅಭ್ಯಾಸ. ಅವರ ಆರೋಪಗಳೆಲ್ಲ ಸುಳ್ಳು. ಸುಳ್ಳೇ ಅವರ ಮನೆ ದೇವರು - ನಿಖಿಲ್ ಕುಮಾರಸ್ವಾಮಿ
ಕಳೆದ ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳವು ಪ್ರಕರಣ ನಡೆದಿದೆ. ಇದಕ್ಕೆ ಚುನಾವಣಾ ಆಯೋಗವೂ ಸಹಕಾರ ನೀಡಿದೆ ಎಂದು ಇತ್ತೀಚೆಗೆ ಸರಣಿ ಆರೋಪ ಮಾಡಿದ್ದ ಕಾಂಗ್ರೆಸ್, ಮತ್ತೆ ಚುನಾವಣಾ ಆಯೋಗವನ್ನು ಟಾರ್ಗೆಟ್ ಮಾಡಿದೆ.
ಬಿಬಿಎಂಪಿ ಕಾಮಗಾರಿಗಳ ಅನುಷ್ಠಾನದಲ್ಲಾಗಿರುವ ಅಕ್ರಮಗಳ ಪತ್ತೆಗೆ ರಚಿಸಲಾಗಿದ್ದ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ದಾಸ್ ವಿಚಾರಣಾ ಆಯೋಗದ ವರದಿಯನ್ನು ಗುರುವಾರ ಒಪ್ಪಿರುವ ಸಚಿವ ಸಂಪುಟ, ವರದಿಯಲ್ಲಿನ ಶಿಫಾರಸುಗಳನ್ನು ಆಧರಿಸಿ ಯಾವ ರೀತಿಯ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಚರ್ಚಿಸಲು ನಿರ್ಧರಿಸಿದೆ.