ಹತ್ತಾರು ಏರ್ ಪೋರ್ಟ್ಗಳು, ನೂರಾರು ಹೊಸಾ ಬ್ರಿಡ್ಜ್ಗಳು, ಟನಲ್ಗಳು, ಬಿಸಿನೆಸ್ಗಳು ಒಂದೆ, ಎರಡೆ? ಇಷ್ಟಾದರೂ ಮೋದಿ ಹಸಿವು ತಣಿದಿಲ್ಲ, ಮೂರನೆ ಟರ್ಮಿಗೆ ಭಾರತ ಸಾವಿರಾರು ವರ್ಷ ನೆನಪಲ್ಲಿರಿಸಿಕೊಳ್ಳುವಂಥದ್ದನ್ನು ಮಾಡುವ ಹುಮ್ಮಸ್ಸು.
ಗೂಂಡಾವರ್ತನೆ, ದಾದಾಗಿರಿ ಮಾಡಿ ಉಳಿದುಕೊಳ್ಳುತ್ತೇವೆ ಎಂದು ತಿಳಿದಿದ್ದರೆ ಅದು ಸಾಧ್ಯವಿಲ್ಲ. ಶಾಸಕರಾಗಿರಲಿ, ಸಂಸದರಾಗಿರಲಿ ಬೇರೆ ಯಾರಾದರೂ ಆಗಲಿ. ಕಾನೂನನ್ನು ಕೈಗೆತ್ತಿಕೊಂಡರೆ ಯಾರನ್ನು ಕೂಡ ಬಿಡುವುದಿಲ್ಲ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ಮುಗಿದ ಬಳಿಕ ಮತ್ತೆ ರಾಯಣ್ಣ ಬ್ರಿಗೇಡ್ ಆರಂಭಿಸುವ ಕುರಿತು ತೀರ್ಮಾನಿಸುವೆ ಎಂದು ಮಾಜಿ ಡಿಸಿಎಂ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೂ.3 ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಹಳೆ ಹುಲಿ ಮರಿತಿಬ್ಬೇಗೌಡರಿಗೆ ಈ ಬಾರಿ ಎನ್ಡಿಎ ಮೈತ್ರಿಕೂಟದ ಕೆ. ವಿವೇಕಾನಂದ ಪ್ರಬಲ ಸವಾಲುವೊಡ್ಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡು ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶುಸಂಗೋಪನೆ, ರೇಷ್ಮೆ ಹಾಗೂ ಚಾಮರಾಜನಗರ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಸಚಿವರಾಗಿ ಸೋಮವಾರಕ್ಕೆ (ಮೇ 27) ಒಂದು ವರ್ಷ ಪೂರೈಸಿದ್ದಾರೆ.