ವಿಧಾನಪರಿಷತ್ತು ಸದಸ್ಯ ಎಚ್.ವಿಶ್ವನಾಥ್ ಅವರಿಗೆ ಆಲ್ ಇಂಡಿಯಾ ಟೂರ್ ಹೊಡೆದು ಬಂದ್ರು ಇನ್ನೂ ಬುದ್ಧಿ ಬಂದಿಲ್ಲ ಅನ್ಸುತ್ತೇ. ಅವರು ಮೊದಲು ಯಾವ ಪಕ್ಷದಲ್ಲಿದ್ದಾರೆ ಎನ್ನುವುದನ್ನು ಸ್ಪಷ್ಟಪಡಿಸಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ತನ್ವೀರ್ ಸೇಠ್ ಕುಟುಕಿದರು.