ಶಾಸಕರ ಬಗ್ಗೆ ಸಚಿವರು ತೋರುತ್ತಿರುವ ನಿರ್ಲಕ್ಷ್ಯ ಧೋರಣೆ ಮುಂದುವರಿದಿದೆ. ನಮ್ಮ ಮನವಿ, ಅಹವಾಲುಗಳನ್ನು ಸಚಿವರು ಪರಿಗಣಿಸುತ್ತಿಲ್ಲ ಎಂದು ಸೋಮವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲೂ ವಿವಿಧ ಶಾಸಕರು ಮುಖ್ಯಮಂತ್ರಿಯವರ ಮುಂದೆ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ.
ದೇವರ ತಪ್ಪು ಅಧಿವೇಶನದಲ್ಲಿ ಮಂಡನೆ!
-ದೇವಾನುದೇವತೆಗಳ ತಪ್ಪು ಕಂಡುಹಿಡಿದ ಸಾಮ್ರಾಟ್ । ಟ್ರೋಲ್ ಜೋಡಿ ಅಧಿವೇಶನದಲ್ಲಿ ದೂರ ದೂರವಾದ ಕತೆ
ಒಟ್ಟಾರೆಯಾಗಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಬಜೆಟ್ ಮಂಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
2028ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು. ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮಹಿಳೆಯರನ್ನು ಉದ್ದೇಶಿಸಿ ಹೇಳಿದರು.
ಕಾಂಗ್ರೆಸ್ನಲ್ಲೇ ಇದ್ದು ಬಿಜೆಪಿ ಪರ ಕೆಲಸ ಮಾಡುವ ನಾಯಕರು, ಕಾರ್ಯಕರ್ತರನ್ನು ಗುರುತಿಸಿ ಪ್ರತ್ಯೇಕಿಸುವ ಅಗತ್ಯವಿದೆ ಎಂದು ಹೇಳಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು, ಅಂಥವರ ವಿರುದ್ಧ ಪಕ್ಷದಿಂದಲೇ ಉಚ್ಚಾಟಿಸುವಂಥ ಕಠಿಣ ಕ್ರಮಕ್ಕೂ ಹೇಸಲ್ಲ ಎಂದು ಎಚ್ಚರಿಸಿದ್ದಾರೆ.