ಭಾರತ ಮತ್ತು ಶ್ರೀಲಂಕಾ ನಡುವೆ ಇರುವ ಕಚತೀವು ದ್ವೀಪವನ್ನು ಅಂದಿನ ಪಂ। ಜವಾಹರಲಾಲ್ ನೆಹರು ಹಾಗೂ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರಗಳು ತಮ್ಮ ನಿರ್ಲಕ್ಷ್ಯದಿಂದ ಶ್ರೀಲಂಕಾಗೆ ಬಿಟ್ಟುಕೊಟ್ಟಿದ್ದವು ಎಂಬ ‘ರಹಸ್ಯ’ ವಿಷಯವೊಂದು ಬಯಲಾಗಿದೆ.
ಕೋಲಾರ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ ಇದೇ ಮಾದರಿಯಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಬೇಕು, ಮನೆ, ಮನೆ ಭೇಟಿ ಮೋದಿ ಸರ್ಕಾರದ ಸಾಧನೆಗಳ ಅರಿವು ಮೂಡಿಸಲು ನಿರ್ಧಾರ
ಪ್ರಧಾನಿ ಮೋದಿ ವಿಶ್ವವೇ ಮೆಚ್ಚುವಂತಹ ಉತ್ತಮ ಆಡಳಿತ ನಡೆಸಿದ್ದಾರೆ. ನೆರೆಹೊರೆ ರಾಷ್ಟ್ರಗಳು ಭಾರತ ಕಂಡರೇ ಭಯ ಪಡುವಂತ ಸನ್ನಿವೇಶವನ್ನು ಸೃಷ್ಟಿ ಮಾಡಿದ್ದಾರೆ.
ಸಂಕಷ್ಟದಲ್ಲಿರುವ ರೈತರಿಗೆ ಬರಪರಿಹಾರ ಕೊಡಿ, ಅಭಿವೃದ್ಧಿಗೆ ಹಣ ಕೊಡಿ ಎಂದರೆ ಇಲ್ಲ ಎನ್ನುವ ಸರ್ಕಾರಕ್ಕೆ ಗ್ಯಾರಂಟಿ ಸಮಾವೇಶ ಮಾಡುವುದಕ್ಕೆ ಎಲ್ಲಿಂದ ಹಣ ಬರುತ್ತಿದೆ ಎಂದು ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಪ್ರಶ್ನಿಸಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ನಡೆಸಿರುವ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿರುವ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಶ್ರೀಗಳು, ಏ.2ರಂದು ಧಾರವಾಡದಲ್ಲಿ ಭಕ್ತರ ಸಭೆ ಕರೆದಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಅವರು ಸಂಸದೆ ಸುಮಲತಾ ನಿವಾಸಕ್ಕೆ ತೆರಳಿ ಬೆಂಬಲ ಕೋರಿದ್ದಾರೆ. ಸುಮಲತಾ ಅವರೂ ವಿಶ್ವಾಸದಿಂದಲೇ ಸ್ವಾಗತಿಸಿ ಅವರಿಗೆ ಶುಭ ಹಾರೈಸಿದ್ದಾರೆ.