ಬಡತನ ನಿರ್ಮೂಲನೆ ಕಾಂಗ್ರೆಸ್ನಿಂದ ಮಾತ್ರ ಸಾಧ್ಯ: ರಕ್ಷಾ ರಾಮಯ್ಯದೊಡ್ಡಬಳ್ಳಾಪುರ ಟೌನ್ ವ್ಯಾಪ್ತಿಯಲ್ಲಿ ಮಾಜಿ ಶಾಸಕರಾದ ವೆಂಕಟರಮಣಯ್ಯ ಅವರ ನೇತೃತ್ವದಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ಎಲೆಪೇಟೆ, ಚಿಕ್ಕಪೇಟೆ ಹಾಗೂ ವಿವಿಧ ರಸ್ತೆಗಳಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪ್ರಚಾರ ನಡೆಸಿದರು.