ಮಂಡ್ಯ ಲೋಕಸಭಾ ಕ್ಷೇತ್ರ ರಾಷ್ಟ್ರ-ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿರುವುದೇನೋ ನಿಜ. ಕಾಂಗ್ರೆಸ್ ಮತ್ತು ಜೆಡಿಎಸ್-ಬಿಜೆಪಿ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿರುವುದೂ ಸತ್ಯ. ಆದರೆ, ಜನರು ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸದಂತೆ ಕಂಡುಬರುತ್ತಿಲ್ಲ.
ತೆಲುಗಿನ ಸೂಪರ್ಸ್ಟಾರ್ ಹಾಗೂ ರಾಜಕಾರಣಿ ಚಿರಂಜೀವಿ ಲೋಕಸಭೆ ಮತ್ತು ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟಕ್ಕೆ ತಮ್ಮ ಬೆಂಬಲ ಘೋಷಣೆ ಮಾಡಿದ್ದಾರೆ
ಜಿದ್ದಾಜಿದ್ದಿ-ಬೆಂಗಳೂರು ಉತ್ತರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್ಗೆ ಕಾಂಗ್ರೆಸ್ ಯತ್ನ । ‘ಹೊಸ’ ಕ್ಷೇತ್ರದಲ್ಲೂ ಶೋಭಾಗೆ ಒಲಿಯುತ್ತಾ ಗೆಲುವು