ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
politics
politics
ವಿಶ್ವದ ಅತಿದೊಡ್ಡ ಚುನಾವಣಾ ಹಬ್ಬಕ್ಕೆ ಭಾರತ ಸಜ್ಜು
2024ರ ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸುವುದರೊಂದಿಗೆ ವಿಶ್ವದ ಅತಿದೊಡ್ಡ ಚುನಾವಣಾ ಹಬ್ಬ ಆಚರಿಸಲು ದೇಶದಲ್ಲಿ ಚಾಲನೆ ಸಿಕ್ಕಿದಂತಾಗಿದೆ.
ಮತದಾನದ 40 ದಿನ ಬಳಿಕ ಫಲಿತಾಂಶ!
ರಾಜ್ಯದಲ್ಲಿ ಮೊದಲ ಹಂತದ ಮತದಾನ ಏ.26ರಂದು ನಡೆಯಲಿದ್ದು, ಚುನಾವಣೆ ಫಲಿತಾಂಶ ಪ್ರಕಟವಾಗುವ ಜೂ.4ರವರೆಗೆ 40 ದಿನಗಳ ಅಂತರವಿದೆ.
ಯಾವ ಭ್ರಷ್ಟರನ್ನೂ ಸುಮ್ಮನೆ ಬಿಡಲ್ಲ: ಮೋದಿ
ದೆಹಲಿ ಮದ್ಯ ಲೈಸೆನ್ಸ್ ಹಂಚಿಕೆ ಹಗರಣದಲ್ಲಿ ತೆಲಂಗಾಣದ ಬಿಆರ್ಎಸ್ ಪಕ್ಷದ ನಾಯಕಿ ಕೆ. ಕವಿತಾ ಬಂಧನ ಬೆನ್ನಲ್ಲೇ, ಯಾವ ಭ್ರಷ್ಟರನ್ನೂ ಸುಮ್ಮನೆ ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.
ಕರ್ನಾಟಕವನ್ನು ಕೈಗಾರಿಕೆ, ಕೃಷಿ ಹಬ್ ಮಾಡುತ್ತೇವೆ: ಮೋದಿ
ಕಲಬುರಗಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಭರವಸೆ ನೀಡುತ್ತಾ ಖರ್ಗೆ ನೆಲದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಜನ ಸಂಕಷ್ಟದಲ್ಲಿರುವಾಗ ''ಕೈ''ನಿಂದ ಲೂಟಿ ನಡೆಯತ್ತಿದೆ. ಪರಿವಾರವೊಂದರ ಖರ್ಚಿಗೆ ರಾಜ್ಯದ ತೆರಿಗೆ ಹಣ ಹೋಗ್ತಿದೆ ಎಂದು ಆರೋಪಿಸಿದರು.
ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಮುಂಬೈನಲ್ಲಿ ಅಂತ್ಯ
ಭಾನುವಾರ ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್ನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಅಂತ್ಯಗೊಳ್ಳಲಿದೆ.
ಬಿಜೆಪಿಗೆ ಜನತೆ ಪಾಠ ಕಲಿಸಲಿದ್ದಾರೆ
ಕಾಂಗ್ರೇಸ್ ಸರ್ಕಾರ ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿ ಜನರಿಗೆ ಅದನ್ನು ಒದಗಿಸುತ್ತಿದೆ. ಕೇಂದ್ರ ಸರ್ಕಾರ ನೀಡಿದ ಯಾವುದೇ ಘೋಷಣೆಗಳು ಈಡೇರಿಲ್ಲ
ವೃದ್ಧರು, ಅಂಗವಿಕಲರಿಗೆ ಮನೆಯಿಂದಲೇ ಮತಕ್ಕೆ ಅವಕಾಶ
88 ಲಕ್ಷ ಅಂಗವಿಕಲರು, 82 ಲಕ್ಷ ವೃದ್ಧರು ಮತದಾರರ ಪಟ್ಟಿಯಲ್ಲಿದ್ದು ಅವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಪೈಕಿ 2.18 ಲಕ್ಷ ಶತಾಯುಷಿಗಳು ಮತದಾರರ ಪಟ್ಟಿಯಲ್ಲಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಸುಪ್ರೀಂ ಕೋರ್ಟ್ ನಿಗಾದಲ್ಲಿ ಚುನಾವಣಾ ಬಾಂಡ್ ತನಿಖೆಗೆ ಕಾಂಗ್ರೆಸ್ ಆಗ್ರಹ
ಚುನಾವಣಾ ಬಾಂಡ್ ಭಾರತದ ಇತಿಹಾಸದಲ್ಲಿ ಅತಿದೊಡ್ಡ ಹಗರಣವಾಗಿದ್ದು, ಇದನ್ನು ಸುಪ್ರೀಂ ಕೋರ್ಟ್ ನಿಗಾದಲ್ಲಿ ತನಿಖೆಗೆ ಒಳಪಡಿಸಬೆಕು ಎಂಬುದಾಗಿ ಕಾಂಗ್ರೆಸ್ ಆಗ್ರಹಿಸಿದೆ.
ರಾಹುಲ್ ಅಮೇಠಿ ಅಭಿವೃದ್ಧಿಗೆ ಗಮನ ಹರಿಸಲಿಲ್ಲ: ಸ್ಮೃತಿ ಇರಾನಿ
10 ವರ್ಷದ ಹಿಂದೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಮತ್ತು ಉತ್ತರ ಪ್ರದೇಶದಲ್ಲಿ ಅವರ ಸಹೋದ್ಯೋಗಿ ಅಖಿಲೇಶ್ ಯಾದವ್ ಸರ್ಕಾರ ಇದ್ದಾಗ ರಾಹುಲ್ ಗಾಂಧಿ ಅಮೇಠಿ ಅಭಿವೃದ್ಧಿಗೆ ಗಮನ ಹರಿಸಲಿಲ್ಲ.
ಲೋಕಸಭಾ ಚುನಾವಣಾ ಸಮರಕ್ಕೆ ಮುಹೂರ್ತ
ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ನಡುವೆ ಭಾರೀ ಹಣಾಹಣಿ ನಿರೀಕ್ಷೆ ಇರುವ ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಶನಿವಾರ ವೇಳಾಪಟ್ಟಿ ಪ್ರಕಟಿಸಿದೆ.
< previous
1
...
258
259
260
261
262
263
264
265
266
...
348
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!