ಈ ಚುನಾವಣೆಯಲ್ಲಿ ಎಲ್ಲೆಲ್ಲಿ ಅವಶ್ಯಕತೆ ಇದೆಯೋ ಅಲ್ಲೆಲ್ಲಾ ಓಡಾಡುತ್ತೇನೆ. ಕುಮಾರಸ್ವಾಮಿ ಅವರ ಪ್ರಚಾರಕ್ಕೆ ಹೋಗಬೇಕು ಎಂದರೆ ಹೋಗುವೆ.’ - ಸುಮಲತಾ ಅಂಬರೀಶ್
ಬರ ಪರಿಹಾರ ನೀಡುವ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ಅಮಿತ್ ಶಾ ಅವರು ಬಿಜೆಪಿಯ ಚುನಾವಣಾ ಪ್ರಚಾರವನ್ನು ಉದ್ಘಾಟಿಸಿದ್ದಾರೆ. ಅವರ ಸುಳ್ಳಿನ ಪ್ರಚಾರಕ್ಕೆ ಅಭಿನಂದಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಸುಮಲತಾ ಪಾಲಿಗೆ ಕಾಂಗ್ರೆಸ್ ಬಾಗಿಲು ಮುಚ್ಚಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಗೆಲುವು ಕಷ್ಟವಾಗಬಹುದೆಂಬ ಅಭಿಪ್ರಾಯದೊಂದಿಗೆ ಮೈತ್ರಿಧರ್ಮ ಪಾಲಿಸುವುದೇ ಸೂಕ್ತ ಎಂದು ಗಂಭೀರವಾಗಿ ಆಲೋಚಿಸಿದ್ದಾರೆ ಎಂದು ತಿಳಿದುಬಂದಿದೆ.