ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ನೀಡದೆ ತಮ್ಮ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಲೇವಡಿ ಮಾಡಿರುವ ಅಮಿತ್ ಶಾ ಅವರು, ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ಗೆ ಖಾತೆ ತೆರೆಯುವುದಕ್ಕೇ ಬಿಡಬಾರದು ಎಂದು ಕರೆ ನೀಡಿದ್ದಾರೆ.