ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕರ ಅಸಮಾಧಾನ ಮುಂದುವರಿದಿದ್ದು, ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ರಾಜೀನಾಮೆಗೆ ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದ್ದಾರೆ.
ರಾಜೀವ್ ಗಾಂಧಿ ವಸತಿ ನಿಗಮದ ಹಗರಣ ಕುರಿತು ಮಾಡಿರುವ ಆರೋಪದಿಂದ ಹಿಂದೆ ಸರಿಯಲ್ಲ’ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ, ಶಾಸಕ ಬಿ.ಆರ್.ಪಾಟೀಲ ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸ್ವಪಕ್ಷದ ಶಾಸಕರುಗಳ ಅಸಮಾಧಾನ ಮುಂದುವರಿದಿದ್ದು, ಬಿ.ಆರ್ ಪಾಟೀಲ್, ರಾಜು ಕಾಗೆ ಬಳಿಕ ಮತ್ತೊಬ್ಬ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ
ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ದುಡ್ಡು ಪಡೆದು ವಸತಿ ನೀಡಿದ್ದಾರೆ ಎಂದು ಅಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪ ಸುಳ್ಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
‘ಮಾದಪ್ಪನ ಆಣೆ; 200% ಡಿಕೆಶಿ ಸಿಎಂ ಆಗೇ ಆಗುತ್ತಾರೆ’ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ಇತ್ತೀಚಿನ ರಾಜಕಾರಣ ಕೆಟ್ಟುಹೋಗಿದೆ. ನಾನು ಹೇಳಿದರೆ ನಾಳೆ ಬೇರೆನೇ ಪತ್ರಿಕೆಯಲ್ಲಿ ಬರೆಯುತ್ತಾರೆ. ರಾಜಕಾರಣಲ್ಲಿ ಪ್ರಮಾಣಿಕತೆ ಉಳಿದಿಲ್ಲ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ವಸತಿ ಯೋಜನೆಯಲ್ಲಿ ಈಗಾಗಲೇ ಅಲ್ಪಸಂಖ್ಯಾತರಿಗೆ ಶೇ.15ರಷ್ಟು ಮೀಸಲಾತಿ ನೀಡುವ ಮೂಲಕ ದಲಿತ, ಹಿಂದುಳಿದ ವರ್ಗಕ್ಕೆ ದೊಡ್ಡ ಅನ್ಯಾಯ ಮಾಡಿದ್ದಾರೆ.