- ಒಳ್ಳೆ ಮೈಕ್ ಹಾಕಿದ್ದಕ್ಕೆ ಸಭೆಯಲ್ಲಿ ನಡೆದ ಸೌಹಾರ್ದ ಚರ್ಚೆಯೂ ಗಲಾಟೆಯಂತೆ ಕೇಳಿಸಿತು । ಛಲವಾದಿ ಹೋಗ್ಬೇಡಿ ಅಂದ್ರೂ ಜನ ಎದ್ದೋಗಿದ್ದೇಕೆ?
ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದು, ‘ಸಿದ್ದರಾಮಯ್ಯ ಅವರ ಬಗ್ಗೆ ಸತ್ಯ ಹೇಳಿದರೆ ಹೊಗಳಿಕೆ ಹೇಗೆ?’ ಎಂದು ಪ್ರಶ್ನಿಸಿದ್ದಾರೆ.
ಜಾತಿಗಣತಿ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ತುಳಿತಕ್ಕೆ ಒಳಗಾದವರಿಗೆ ಶಕ್ತಿ ತುಂಬಿ, ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ ಮೇಲೆ ಹಿಡಿತ ಇಲ್ಲದ ಕಾರಣ ಆ ಪಕ್ಷದ ಹೈಕಮಾಂಡ್ ಡಮ್ಮಿ ಹೈಕಮಾಂಡ್ ಎಂಬುದನ್ನು ಜನತೆ ತೀರ್ಮಾನಿಸಿದ್ದಾರೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ.