ಮಂಡ್ಯ ತಾಲ್ಲೂಕು ಕೆರಗೋಡು ಗ್ರಾಮದಲ್ಲಿನ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ. ರಾಜ್ಯ ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ ಇಂತಹದ್ದೊಂದು ಸ್ಥಿತಿ ನಿರ್ಮಾಣ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.