ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
politics
politics
ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಮುಂಬೈನಲ್ಲಿ ಅಂತ್ಯ
ಭಾನುವಾರ ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್ನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಅಂತ್ಯಗೊಳ್ಳಲಿದೆ.
ಬಿಜೆಪಿಗೆ ಜನತೆ ಪಾಠ ಕಲಿಸಲಿದ್ದಾರೆ
ಕಾಂಗ್ರೇಸ್ ಸರ್ಕಾರ ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿ ಜನರಿಗೆ ಅದನ್ನು ಒದಗಿಸುತ್ತಿದೆ. ಕೇಂದ್ರ ಸರ್ಕಾರ ನೀಡಿದ ಯಾವುದೇ ಘೋಷಣೆಗಳು ಈಡೇರಿಲ್ಲ
ವೃದ್ಧರು, ಅಂಗವಿಕಲರಿಗೆ ಮನೆಯಿಂದಲೇ ಮತಕ್ಕೆ ಅವಕಾಶ
88 ಲಕ್ಷ ಅಂಗವಿಕಲರು, 82 ಲಕ್ಷ ವೃದ್ಧರು ಮತದಾರರ ಪಟ್ಟಿಯಲ್ಲಿದ್ದು ಅವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಪೈಕಿ 2.18 ಲಕ್ಷ ಶತಾಯುಷಿಗಳು ಮತದಾರರ ಪಟ್ಟಿಯಲ್ಲಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಸುಪ್ರೀಂ ಕೋರ್ಟ್ ನಿಗಾದಲ್ಲಿ ಚುನಾವಣಾ ಬಾಂಡ್ ತನಿಖೆಗೆ ಕಾಂಗ್ರೆಸ್ ಆಗ್ರಹ
ಚುನಾವಣಾ ಬಾಂಡ್ ಭಾರತದ ಇತಿಹಾಸದಲ್ಲಿ ಅತಿದೊಡ್ಡ ಹಗರಣವಾಗಿದ್ದು, ಇದನ್ನು ಸುಪ್ರೀಂ ಕೋರ್ಟ್ ನಿಗಾದಲ್ಲಿ ತನಿಖೆಗೆ ಒಳಪಡಿಸಬೆಕು ಎಂಬುದಾಗಿ ಕಾಂಗ್ರೆಸ್ ಆಗ್ರಹಿಸಿದೆ.
ರಾಹುಲ್ ಅಮೇಠಿ ಅಭಿವೃದ್ಧಿಗೆ ಗಮನ ಹರಿಸಲಿಲ್ಲ: ಸ್ಮೃತಿ ಇರಾನಿ
10 ವರ್ಷದ ಹಿಂದೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಮತ್ತು ಉತ್ತರ ಪ್ರದೇಶದಲ್ಲಿ ಅವರ ಸಹೋದ್ಯೋಗಿ ಅಖಿಲೇಶ್ ಯಾದವ್ ಸರ್ಕಾರ ಇದ್ದಾಗ ರಾಹುಲ್ ಗಾಂಧಿ ಅಮೇಠಿ ಅಭಿವೃದ್ಧಿಗೆ ಗಮನ ಹರಿಸಲಿಲ್ಲ.
ಲೋಕಸಭಾ ಚುನಾವಣಾ ಸಮರಕ್ಕೆ ಮುಹೂರ್ತ
ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ನಡುವೆ ಭಾರೀ ಹಣಾಹಣಿ ನಿರೀಕ್ಷೆ ಇರುವ ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಶನಿವಾರ ವೇಳಾಪಟ್ಟಿ ಪ್ರಕಟಿಸಿದೆ.
4 ವಿಧಾನಸಭೆಗಳಿಗೂ ಲೋಕಸಭೆ ಜೊತೆಗೇ ಎಲೆಕ್ಷನ್
ಅರುಣಾಚಲ, ಸಿಕ್ಕಿಂ, ಒಡಿಶಾ, ಆಂಧ್ರ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ಏ.19ರಿಂದ ಇಲ್ಲಿ ಮತದಾನ ಶುರುವಾಗಲಿದೆ. ಜೂ.4ಕ್ಕೆ ಎಲ್ಲೆಡೆ ಫಲಿತಾಂಶ ಪ್ರಕಟವಾಗಲಿದೆ.
ದಶಕಗಳ ಸಾಧನೆ ಜನರ ಮುಂದಿಟ್ಟ ಪ್ರಧಾನಿ ಮೋದಿ
ದಶಕಗಳ ಸಾಧನೆ ಜನರ ಮುಂದಿಟ್ಟ ಪ್ರಧಾನಿ ಮೋದಿ, 10 ವರ್ಷದ ನನ್ನ ಯಶಸ್ವಿ ಅಧಿಕಾರಾವಧಿಗೆ ಜನರ ಸಹಕಾರ ಕಾರಣ. ನಮ್ಮ ಅನೇಕ ಯೋಜನೆ ಯಶಸ್ವಿಯಾಗಿದ್ದು, ಇದಕ್ಕೆ ಜನರ ವಿಶ್ವಾಸ ಕಾರಣ ಎಂದು ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಹೇಳಿಕೆ ನೀಡಿರುವ ವಿಡಿಯೋ ಬಿಡುಗಡೆಯಾಗಿದೆ.
‘ಮೋದಿ ಕಾ ಗ್ಯಾರಂಟಿ’ ವರ್ಸಸ್ ಕಾಂಗ್ರೆಸ್ ‘ನ್ಯಾಯ ಗ್ಯಾರಂಟಿ’
2024ರ ಲೋಕಸಭಾ ಚುನಾವಣೆಯ ಪ್ರಮುಖ ಚುನಾವಣಾ ಅಜೆಂಡಾ ಮೋದಿ ಮತ್ತು ಕಾಂಗ್ರೆಸ್ನ ನ್ಯಾಯ ಗ್ಯಾರಂಟಿಯಾಗಲಿದ್ದು, ಪ್ರಧಾನಿ ಮೋದಿ ಏಟಿಗೆ ಎದಿರೇಟು ನೀಡಲು ಕಾಂಗ್ರೆಸ್, ವಿಪಕ್ಷಗಳ ಸಿದ್ಧತೆ ಆರಂಭವಾಗಿದೆ.
ರ್ಯಾಲಿ ಪ್ರಚಾರಕ್ಕೆ ಇಂದು ಖರ್ಗೆ ತವರಿಂದ ಮೋದಿ ಶಂಖ
2019ರಲ್ಲೂ ಇಲ್ಲಿಂದಲೇ ಪ್ರಚಾರ ಆರಂಭಿಸಿದ್ದ ನಮೋ ಈ ಬಾರಿಯೂ ದಕ್ಷಿಣ ಭಾರತದಲ್ಲಿ ಪ್ರಚಾರವನ್ನು ಆರಂಭಿಸಲು ಕಲಬುರಗಿಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ.
< previous
1
...
300
301
302
303
304
305
306
307
308
...
389
next >
Top Stories
ಧರ್ಮಸ್ಥಳ ಕೇಸ್ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ