ಬಿಜೆಪಿ ನಾಯಕರು ಬಡವರು, ಶ್ರೀಮಂತರು ಎಂದು ವಿಭಜಿಸಿ ದೇವರು, ಧರ್ಮದ ಹೆಸರಿನಲ್ಲಿ ಜನರನ್ನು ಹಿಡಿದಿಟ್ಟುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷ ಕನಿರಾಂ ರಾಠೋಡ್ ದೂರಿದರು.
ಲೋಕಸಭೆ ಚುನಾವಣೆ ಗೆಲ್ಲಲು 3 ಡಿಸಿಎಂ ಅವಶ್ಯಕತೆ ಇದೆ ಎಂದು ಹೇಳಿದ್ದ ಕಾಂಗ್ರೆಸ್ ನಾಯಕರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದು, ನೇಮಕದ ಬಗ್ಗೆ ಪಕ್ಷದ ವರಿಷ್ಠರು ಉತ್ತರ ನೀಡುತ್ತಾರೆ ಎಂದು ಹೇಳಿದ್ದಾರೆ.