ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸ್ಥಳೀಯ ಜೆಡಿಎಸ್ ನಾಯಕರು ದೇವೇಗೌಡರ ಕುಟುಂಬಕ್ಕೆ ಮೊರೆ ಹೋಗಿದ್ದಾರೆ.
ಚುನಾವಣೆ ಬಗ್ಗೆ ನನಗೆ ಯಾವುದೇ ಆತಂಕವೂ ಇಲ್ಲ. ದುಡುಕಿನ ನಿರ್ಧಾರ ಮಾಡಿದೆನೆಂಬ ಭಯವೂ ನನ್ನನ್ನು ಕಾಡುತ್ತಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಶ್ರೀರಾಮ, ಈಶ್ವರ, ವೆಂಕಟೇಶ್ವರ ಇವರ್ಯಾರು ರಜೆ ಕೇಳಿಲ್ಲ. ಕಷ್ಟಪಟ್ಟು ದುಡಿಮೆ ಮಾಡಿ ಒಳ್ಳೆಯದಾಗುತ್ತೆ ಎಂದಿದ್ದಾರೆ. ಬಹುಶಃ ಅಶೋಕ್ ಅವರಿಗೆ ರಜೆ ಬೇಕಿತ್ತು ಅಂತ ಕಾಣಿಸುತ್ತೆ ಅದಕ್ಕಾಗಿ ಹೇಳಿದ್ದಾರೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಲೇವಡಿ ಮಾಡಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಜನ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಮೂಲಕ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು..
ದೇಶಾದ್ಯಂತ ಯಾವ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇಲ್ಲವೋ ಅಲ್ಲೆಲ್ಲಾ ರಾಜ್ಯಪಾಲರ ಮೂಲಕ ಆಳ್ವಿಕೆ ಮಾಡಲು ಹೊರಟಿದ್ದಾರೆ. ರಾಜ್ಯಪಾಲರು ಬಿ.ಕೆ.ಹರಿಪ್ರಸಾದ್ ಅವರ ವಿಚಾರಣೆ ಮಾಡುವಂತೆ ಪೊಲೀಸರಿಗೆ ತಿಳಿಸಿದ್ದಾರೆ.
ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.