ಹುತಾತ್ಮನ ತಾಯಿಯ ರೋದನ ವೇಳೆ ಸಚಿವನ ಫೋಟೋ ಹುಚ್ಚು: ಆಕ್ರೋಶ ರಜೌರಿಯಲ್ಲಿ ಸಾವನ್ನಪ್ಪಿದ ಸೇನಾ ಕ್ಯಾಪ್ಟನ್ ಶುಭಂ ಗುಪ್ತಾ ಅವರ ತಾಯಿ ದುಃಖತಪ್ತಳಾಗಿ ಅಳುತ್ತಿದ್ದರೂ, ಉತ್ತರ ಪ್ರದೇಶದ ಸಚಿವ ಯೋಗೇಂದ್ರ ಉಪಾಧ್ಯಾಯ ಅವರು, ಆಕೆಗೆ ಪರಿಹಾರದ ಚೆಕ್ ನೀಡಿ ಬಲವಂತವಾಗಿ ಫೋಟೋ ತೆಗೆಸಿಕೊಂಡಿದ್ದಾರೆ, ಇದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ