ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
politics
politics
ಕೇಜ್ರಿವಾಲ್ ವಿಶ್ವಾಸಮತ ನಿರ್ಣಯ ಮಂಡನೆ: ಇಂದು ಚರ್ಚೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಶ್ವಾಸಮತ ಮಂಡಿಸಿದ್ದು, ಶನಿವಾರ ಚರ್ಚೆ ನಡೆಯಲಿದೆ.
ಸೋನಿಯಾ ಆಸ್ತಿ: ಇಟಲಿಯಲ್ಲೊಂದು ಮನೆ ಮಾತ್ರ!
ಸೋನಿಯಾ ಆಸ್ತಿ ಪ್ರಕಟಿಸಿದ್ದು ಇಟಲಿಯಲ್ಲೊಂದು ಮನೆಯಿದ್ದು, ಭಾರತದಲ್ಲಿ ಸ್ವಂತ ಮನೆ ಇಲ್ಲ ಎಂಬುದಾಗಿ ಚುನಾವಣಾ ಅಫಿಡವಿಟ್ನಲ್ಲಿ ಪ್ರಕಟಿಸಿದ್ದಾರೆ. ಜೊತೆಗೆ 1 ಕೆ.ಜಿ ಚಿನ್ನ, ವಾಹನ ಇಲ್ಲ, ಒಟ್ಟು 12.53 ಕೋಟಿ ರು. ಆಸ್ತಿ ಇರುವುದಾಗಿ ಪ್ರಕಟಿಸಿದ್ದಾರೆ.
ಲೋಕಸಭಾ ಸ್ಪರ್ಧೆಗೆ ಉತ್ಸುಕ: ರಾಜೀವ್ ಚಂದ್ರಶೇಖರ್
ಯಾವ ಕ್ಷೇತ್ರದಲ್ಲಿ ನನ್ನ ಸ್ಪರ್ಧೆ ಎಂಬುದು ಬಿಜೆಪಿ ವರಿಷ್ಠರಿಂದ ನಿರ್ಧಾರವಾಗಲಿದೆ ಎಂದು ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.
ಬಜೆಟ್ನಲ್ಲಿ ಏನಿಲ್ಲ ಎನ್ನುವ ಬಿಜೆಪಿ ತಲೆಯಲ್ಲಿ ಏನಿಲ್ಲ: ಸಿದ್ದು
‘ಬಜೆಟ್ನಲ್ಲಿ ಏನಿಲ್ಲ’ ಎನ್ನುವ ಬಿಜೆಪಿಯವರ ಮೆದುಳಿನಲ್ಲಿ ಏನೂ ಇಲ್ಲ. ಅವರ ತಲೆಯ ತುಂಬಾ ರಾಜಕೀಯ ಮಂಜು ಕವಿದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಅನಾರೋಗ್ಯ: ಮಾಜಿ ಪಿಎಂ ದೇವೇಗೌಡ ಆಸ್ಪತ್ರೆಗೆ ದಾಖಲು
ಅನಾರೋಗ್ಯ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೊಳಗಾಗಿದ್ದಾರೆ.
ಸಂದೇಶ್ಖಾಲಿಯಲ್ಲಿ ಬಿಜೆಪಿ ಇಂದಲೇ ತೊಂದರೆ: ಮಮತಾ ಬ್ಯಾನರ್ಜಿ
ನಾನು ಯಾರಿಗೂ ಅನ್ಯಾಯ ಆಗೋಕೆ ಬಿಟ್ಟಿಲ್ಲ ಎಂದು ಸಿಎಂ ಮಮತಾ ತಿಳಿಸಿದ್ದಾರೆ. ಸಂದೇಶ್ಖಾಲಿಗೆ ಹೊರಟಿದ್ದ ಸುವೇಂದು ಅಧಿಕಾರಿಯನ್ನು ತಡೆದ ಪೊಲೀಸರು, ಸಂಭವನೀಯ ಗಲಭೆಯನ್ನು ತಪ್ಪಿಸಿದ್ದಾರೆ.
ಧರ್ಮಾಧರಿತ ರಾಜಕಾರಣ ಪ್ರಜಾತಂತ್ರಕ್ಕೆ ಮಾರಕ
ಪ್ರಪಂಚದ ಇತರ ದೇಶಗಳು ಧರ್ಮ ರಾಜಕಾರಣದಿಂದ ಹೊರತಾಗಿದ್ದು, ನಮ್ಮ ದೇಶದಲ್ಲಿ ಮಾತ್ರ ಧರ್ಮ ರಾಜಕಾರಣವೇ ಪ್ರಭುತ್ವ ಸಾಧಿಸಿದೆ. ಹೀಗಾದರೆ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಧಕ್ಕೆಯಾಗಲಿದೆ
5 ವರ್ಷಗಳ ಬಳಿಕ ಬೆಳಗಾವಿ ಮಹಾನಗರಕ್ಕೆ ಕನ್ನಡದ ಮೇಯರ್
5 ವರ್ಷಗಳ ಬಳಿಕ ಬೆಳಗಾವಿ ಮಹಾನಗರಕ್ಕೆ ಕನ್ನಡತಿ ಸವಿತಾ ಕಾಂಬಳೆ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ರಾಜ್ಯಸಭೆ ಅಖಾಡಕ್ಕೆ 5ನೇ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಪ್ರವೇಶ
ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದಿದ್ದು, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಜಂಟಿಯಾಗಿ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದರಿಂದ ಚುನಾವಣಾ ಕಣ ರಂಗೇರಿದಂತಾಗಿದೆ.
ಚುನಾವಣಾ ಬಾಂಡ್ಗಳಿಂದ ಪಕ್ಷಗಳಿಗೆ 16518 ಕೋಟಿ ರು.
ಚುನಾವಣಾ ಬಾಂಡ್ನಿಂದ ಬಿಜೆಪಿಗೆ ಅತ್ಯಧಿಕ 6,564 ಕೋಟಿ ರು. ದೇಣಿಗೆ ಸಂಗ್ರಹವಾಗಿದೆ. ಕಾಂಗ್ರೆಸ್ಗೆ 1135 ಕೋಟಿ ರು., ಟಿಎಂಸಿಗೆ 1096 ಕೋಟಿ ರು., ಜೆಡಿಎಸ್ಗೆ 13 ಕೋಟಿ ರು. ಬಾಂಡ್ ದೇಣಿಗೆ ಬಂದಿದೆ.
< previous
1
...
327
328
329
330
331
332
333
334
335
...
389
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ