ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
politics
politics
ಮೋದಿ ಸರ್ಕಾರದ ಕೊನೆಯ ಅಧಿವೇಶನ ಮುಕ್ತಾಯ
370ನೇ ವಿಧಿ ರದ್ದತಿ, ಮಹಿಳಾ ಮೀಸಲು ಸೇರಿದಂತೆ ಪ್ರಮುಖ ಮಸೂದೆಗಳನ್ನು 17ನೇ ಲೋಕಸಭೆಯಲ್ಲಿ ಮಂಡಿಸಲಾಗಿದ್ದು, ಕೊನೆಯ ಅಧಿವೇಶನ ಅಂತ್ಯಗೊಂಡಿದೆ.
ಕಾಂಗ್ರೆಸ್ ಅಪಪ್ರಚಾರವೇ ಜೆಡಿಎಸ್ಗೆ ಅಸ್ತ್ರ: ಎಂಎಲ್ಸಿ ಇಂಚರ ಗೋವಿಂದರಾಜು
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಹೊರಗಿನವರಿಗೆ ಮಣೆ ಹಾಕುವುದು ಬೇಡ, ಸ್ಥಳೀಯರಿಗೆ ಆಧ್ಯತೆ ನೀಡಬೇಕೆಂಬುವುದು ಎಲ್ಲರ ಅಭಿಪ್ರಾಯ. ಆದರೆ ಮೈತ್ರಿ ಸರ್ಕಾರದಲ್ಲಿ ಯಾವುದೇ ಯಾರಿಗೆ ಟಿಕೆಟ್ ಸಿಗಲಿ ಎಲ್ಲರೂ ಸಂಘಟಿತರಾಗಿ ಗೆಲುವು ಸಾಧಿಸಬೇಕು
ಗ್ಯಾರಂಟಿ ಮಾದರಿ ಕೈ ಪ್ರಣಾಳಿಕೆ: ಡಿಕೆಶಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಮಾದರಿ ಲೋಕಸಭೆಗೂ ಪ್ರಣಾಳಿಕೆ ತಯಾರಿ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ರಾಮ ಮಂದಿರ, ಮೋದಿ ಹೊಗಳಿದ್ದ ಆಚಾರ್ಯ ಕಾಂಗ್ರೆಸ್ನಿಂದ ವಜಾ
ರಾಮಮಂದಿರ ಉದ್ಘಾಟನೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂರನ್ನು ಕಾಂಗ್ರೆಸ್ 6 ವರ್ಷಗಳ ಕಾಲ ವಜಾ ಮಾಡಿದೆ
ಸಂಸತ್ತಿಗೆ ‘ನಮೋ ಹ್ಯಾಟ್ರಿಕ್’ ಸ್ವೆಟರ್ ಧರಿಸಿ ಬಂದ ಸಚಿವ
ಅನುರಾಗ್ ಠಾಕೂರ್ ಸಂಸತ್ತಿಗೆ ನಮೋ ಹ್ಯಾಟ್ರಿಕ್ ಎಂದು ಬರೆದಿರುವ ಕೇಸರಿ ಸ್ವೆಟರ್ ಧರಿಸಿ ಬಂದು ಪ್ರಧಾನಿ ಮೋದಿ ಪರ ಘೋಷಣೆ ಕೂಗಿದ್ದಾರೆ.
17ನೇ ಲೋಕಸಭೆಯ ಗಮನಾರ್ಹ ಅಂಶಗಳು
ಲೋಕಸಭೆಯ ಕುರಿತು ಸ್ವಾರಸ್ಯಕರ ದತ್ತಾಂಶಗಳನ್ನು ಸಂಸದೀಯ ವ್ಯವಹಾರಗಳ ಇಲಾಖೆ ಬಿಡುಗಡೆಗೊಳಿಸಿದೆ.
ದಿನಕ್ಕೆ ಕೇವಲ 3.5 ಗಂಟೆ ನಿದ್ದೆ ಮಾಡ್ತಾರಂತೆ ಪ್ರಧಾನಿ ನರೇಂದ್ರ ಮೋದಿ!
ಮುರುಗನ್ ಅವರು ಪ್ರಧಾನಿ ಕೇವಲ 3.5 ಗಂಟೆ ಮಾತ್ರ ನಿದ್ದೆ ಮಾಡುತ್ತಾರೆ ಮತ್ತು ರಾತ್ರಿ 6ರ ನಂತರ ಆಹಾರ ಸೇವಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಕಳೆದ 10 ವರ್ಷದಲ್ಲಿ ಜನರ ಕಷ್ಟ 10 ಪಟ್ಟು ಹೆಚ್ಚಳ: ಸಿದ್ದು ತಿವಿತ
ಕಳೆದ 10 ವರ್ಷಗಳ ಬಿಜೆಪಿ ಆಡಳಿತವನ್ನು ನರೇಂದ್ರ ಮೋದಿಯವರು ಮತ್ತು ಬಿಜೆಪಿಯ ನಾಯಕರು ‘ಅಮೃತ ಕಾಲ’ ಎಂದು ಬಣ್ಣಿಸುತ್ತಿದ್ದಾರೆ. ವಾಸ್ತವದಲ್ಲಿ ಇದು ಭಾರತದ ವಿನಾಶ ಕಾಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿವಿದಿದ್ದಾರೆ.
ಇದು ನಿರ್ದಿಷ್ಟ ಧರ್ಮದ ಸರ್ಕಾರವೋ ದೇಶದ್ದೋ? ಲೋಕಸಭೇಲಿ ಓವೈಸಿ ಕಿಡಿ
‘ಜ.22ಕ್ಕೆ ಒಂದು ಧರ್ಮ ಇನ್ನೊಂದು ಧರ್ಮವನ್ನು ಗೆದ್ದ ಸಂದೇಶ ಕೊಟ್ಟಿದ್ದಾರೆ’ ಎಂದು ಎಂಐಎಂ ಪಕ್ಷದ ಅಸಾದುದ್ದೀನ್ ಒವೈಸಿ ಕಿಡಿಕಾರಿದ್ದಾರೆ.
ಜೆಡಿಎಸ್ನ ಇಬ್ಬರು ಶಾಸಕರು ಕಾಂಗ್ರೆಸ್ಗೆ ?
ತಾವು ಮತ್ತು ಶಾಸಕ ಸಮೃದ್ಧಿ ಮಂಜುನಾಥ್ ನಮ್ಮ ನಮ್ಮ ಕ್ಷೇತ್ರದ ಕೆಲಸಕ್ಕೆ ಸಿಎಂ ಹಾಗೂ ಡಿಕೆಶಿ ಭೇಟಿ ಮಾಡಿದ್ದು ನಿಜ, ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರ್ಪಡೆ ಕುರಿತು ಎಲ್ಲೂ ನಾವು ಚರ್ಚೆ ಮಾಡಿಲ್ಲ ಎಂಬುದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಸ್ಪಷ್ಟನ
< previous
1
...
333
334
335
336
337
338
339
340
341
...
389
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ