ಸರಕಾರದಿಂದ ಕೌಶಲ್ಯಾಭಿವೃದ್ಧಿಗೆ ಉತ್ತೇಜನ : ಸಚಿವ ಪಾಟೀಲ್ದೇಶದ ವಿಶ್ವವಿದ್ಯಾಲಯಗಳಿಂದ ಹೊರಬರುತ್ತಿರುವ ವಿದ್ಯಾರ್ಥಿಗಳಲ್ಲಿ ಶೇ.20 ರಷ್ಟು ಜನರು ಮಾತ್ರವೇ ಉದ್ಯೋಗಕ್ಕೆ ಅರ್ಹರಿದ್ದು, ಕೌಶಲ್ಯವಿಲ್ಲದೇ ಕೇವಲ ಪದವಿ ಪಡೆದಲ್ಲಿ ಅಂತಹ ಮಕ್ಕಳಿಗೆ ಉದ್ಯೋಗಾವಕಾಶಗಳು ದುರ್ಲಭವೆಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣ್ಪ್ರಕಾಶ್ ಪಾಟೀಲ್ ನುಡಿದರು.