ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
politics
politics
ಹೆಚ್ಚಿನ ಮದುವೆ ಕಾರಣಕ್ಕೆ ರಾಜಸ್ಥಾನಚುನಾವಣೆ ನ.25ಕ್ಕೆ ಮುಂದೂಡಿಕೆ
ರಾಜಸ್ಥಾನದಲ್ಲಿ ನ.23ರಂದು ನಿಗದಿಯಾಗಿದ್ದ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಬದಲಾವಣೆ ಮಾಡಲಾಗಿದ್ದು, ನ.25ರಂದು ಚುನಾವಣೆ ನಡೆಸಲಾಗುತ್ತದೆ ಎಂದು ಚುನಾವಣಾ ಆಯೋಗ ಘೋಷಣೆ ಮಾಡಿದೆ.
ಚುನಾವಣೆ ಸಭೆಯಲ್ಲಿಕ್ಯಾಂಡಿ ಕ್ರಷ್ ಆಡಿದಸಿಎಂ ಬಘೇಲ್
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಆಯೋಜಿಸಲಾಗಿದ್ದ ಚುನಾವಣೆ ಸಭೆಯಲ್ಲಿ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ‘ಕ್ಯಾಂಡಿ ಕ್ರಷ್’ ಆಟವಾಡಿದ್ದಾರೆ
ಯುವಕರಿಗೆ ಕೇಂದ್ರದಿಂದ ‘ಮೇರಾ ಯುವ ಭಾರತ್’ ವೇದಿಕೆ
ಇಸ್ರೇಲ್ನಲ್ಲಿರುವ 18,000ಕ್ಕೂ ಹೆಚ್ಚು ಭಾರತೀಯರ ಪೈಕಿ 7,000ಕ್ಕೂ ಹೆಚ್ಚು ಜನರು ಕೇರಳ ಮೂಲದವರೇ ಆಗಿದ್ದು, ಇವರಲ್ಲಿ ಶೇ.70ರಷ್ಟು ಜನರು ದಾದಿಯರು ಹಾಗೂ ಕೇರ್ಟೇಕರ್ಗಳಾಗಿ ಕೆಲಸ ಮಾಡುತ್ತಿದ್ದಾರೆ.
ಪ್ರಧಾನಿ ಒಂದು ರಾಜ್ಯದ ಪರ ಇರಲು ಆಗೋಲ್ಲ: ಸುಮಲತಾ
ಪ್ರಧಾನಿ ಒಂದು ರಾಜ್ಯದ ಪರ ಇರಲು ಆಗೋಲ್ಲ: ಸುಮಲತಾ
ನಾಳೆಯಿಂದ 3 ದಿನ ಕಿತ್ತೂರು ಕರ್ನಾಟಕದಲ್ಲಿ ಜೆಡಿಎಸ್ ಸಭೆ
ಪಕ್ಷ ಸಂಘಟನೆಗಾಗಿ ಜೆಡಿಎಸ್ ಕೋರ್ ಕಮಿಟಿ ಸದಸ್ಯರು 2ನೇ ಹಂತದ ಸಭೆಯನ್ನು ಬುಧವಾರದಿಂದ ಕಿತ್ತೂರು ಕರ್ನಾಟಕ ಭಾಗದಲ್ಲಿ ನಡೆಸಲಿದ್ದಾರೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಮೂರು ದಿನ ಈ ಸಭೆ ನಡೆಯಲಿದೆ.
ಬಿಜೆಪಿಯ ಪೂರ್ಣಿಮಾ ಅ.20ಕ್ಕೆ ಕಾಂಗ್ರೆಸ್ಗೆ
ಹಿರಿಯೂರು ಬಿಜೆಪಿ ಮಾಜಿ ಶಾಸಕಿ, ದಿವಂಗತ ಎ.ಕೃಷ್ಣಪ್ಪ ಅವರ ಪುತ್ರಿ ಪೂರ್ಣಿಮಾ ಶ್ರೀನಿವಾಸ್ ಅವರ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದ್ದು, ಅ.20 ರಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಬಿಜೆಪಿಗೆ ಬಂದು 4 ಬಾರಿ ಸೋತೆ: ಸೋಮಣ್ಣ ಅತೃಪ್ತಿ
‘ಬಿಜೆಪಿಗೆ ಬರುವವರೆಗೆ ನಾನು ಸೋತೇ ಇರಲಿಲ್ಲ. ಬಿಜೆಪಿಗೆ ಬಂದ ಬಳಿಕ 4 ಬಾರಿ ಸೋತೆ. ನಾನು ಏನೋ ಆಗಿಬಿಡುತ್ತೇನೆ ಎಂಬ ಭಯದಲ್ಲಿ ನನ್ನನ್ನು ಬಿಜೆಪಿಯಲ್ಲಿ ಸೋಲಿಸಲಾಗಿದೆ’ ಎಂದು ಮಾಜಿ ಸಚಿವ ವಿ.ಸೋಮಣ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಜಿಲ್ಲೆಯ ಮಹಿಳೆಯರ ಸಬಲೀಕರಣಕ್ಕೆ ಪ್ರಾಮಾಣಿಕ ಯತ್ನ’
‘ಜಿಲ್ಲೆಯ ಮಹಿಳೆಯರ ಸಬಲೀಕರಣಕ್ಕೆ ಪ್ರಾಮಾಣಿಕ ಯತ್ನ’
ಮಂಡ್ಯ ಸಂಸದ ಸ್ಥಾನಕ್ಕೆ ‘ಸಿನಿಮಾ’ದವರು ಬೇಡ
ಮಂಡ್ಯ ಸಂಸದ ಸ್ಥಾನಕ್ಕೆ ‘ಸಿನಿಮಾ’ದವರು ಬೇಡ, ಕಾಂಗ್ರೆಸ್ ಕಾರ್ಯಕರ್ತರೆಲ್ಲರ ಒಕ್ಕೊರಲ ಆಗ್ರಹ, ಸ್ಥಳೀಯರಿಗೆ ಪ್ರಾಮುಖ್ಯತೆ ನೀಡುವಂತೆ ಮನವಿ
ರಾಹುಲ್ ಗೆ ಅವಹೇಳನ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
ರಾಹುಲ್ ಗೆ ಅವಹೇಳನ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
< previous
1
...
337
338
339
340
341
342
343
344
345
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!