ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಜೊತೆಗಿನ ನನ್ನ ಸಂಬಂಧದಲ್ಲಿ ಬಿರುಕು ಬಿಟ್ಟಿದೆ. ಅದು ಎಂದಿಗೂ ಸರಿಹೋಗುವುದಿಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದು, ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಬಣ್ಣ ಬಯಲಾಗಿದೆ ಎಂದು ಟೀಕಿಸಿದ್ದಾರೆ.
ಪಕ್ಷದಲ್ಲಿ ಆಂತರಿಕ ಭಿನ್ನಮತದ ವಾಕ್ಸಮರ ತೀವ್ರಗೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಬಿಜೆಪಿ ವರಿಷ್ಠರು ಪರಿಸ್ಥಿತಿ ತಿಳಿಗೊಳಿಸುವ ಕೆಲಸಕ್ಕೆ ಮುಂದಾಗಿದ್ದಾರೆ.
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಎಫ್ಐಆರ್ ಹಾಗೂ ಸಿಐಡಿ ಪೊಲೀಸರು ನಡೆಸಿರುವ ತನಿಖೆಯನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಹಲವು ವರ್ಷಗಳಿಂದ ಜಿಲ್ಲೆಯವರಿಗೆ ಮಂತ್ರಿಗಿರಿ ಸಿಗದೆ ಕೋಲಾರ ಜಿಲ್ಲೆ ಅಭಿವೃದ್ದಿಯಲ್ಲಿ ಹಿನ್ನಡೆ ಸಾಧಿಸಿದೆ, ಆದ್ದರಿಂದ ಜಿಲ್ಲೆಯ ಶಾಸಕರಿಗೆ ಮಂತ್ರಿ ಭಾಗ್ಯಸಿಕ್ಕರೆ ಮಾತ್ರ ಜಿಲ್ಲೆ ಎಲ್ಲಾ ರಂಗದಲ್ಲಿಯೂ ಅಭಿವೃದ್ದಿ ಕಾಣಲು ಸಾಧ್ಯವಾಗಲಿದೆ ಎಂದು ಶಾಸಕ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.
ಮಾರ್ಚ್ನಲ್ಲಿ ದಾಖಲೆಯ 16ನೇ ಬಜೆಟ್ ಮಂಡಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರುವಾರದಿಂದ ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ್ದಾರೆ.
ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಮಾತನಾಡುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲು ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದರು.