ರಾಜ್ಯ ಬಿಜೆಪಿಯಲ್ಲಿನ ಬಣಜಗಳ ನಡುವೆಯೇ ಇಂದು ರಾಧಾಮೋಹನ್ ದಾಸ್ ಅಗರ್ವಾಲ್ ನೇತೃತ್ವದಲ್ಲಿ ಮಹತ್ವದ ಸರಣಿ ಸಭೆರಾಜ್ಯ ಬಿಜೆಪಿಯಲ್ಲಿನ ಬಣ ಜಗಳ ಹಾಗೂ ರಾಜ್ಯಾಧ್ಯಕ್ಷ ಹುದ್ದೆಗೆ ಚುನಾವಣೆ ನಡೆಯಬೇಕೆಂಬ ಪಟ್ಟಿನ ನಡುವೆಯೇ ಮಂಗಳವಾರ ಪಕ್ಷದ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ನೇತೃತ್ವದಲ್ಲಿ ಮಹತ್ವದ ಸರಣಿ ಸಭೆಗಳು ನಡೆಯಲಿದ್ದು, ಪಕ್ಷದಲ್ಲಿನ ಭಿನ್ನಮತಕ್ಕೆ ಮದ್ದು ಹುಡುಕುವ ಪ್ರಯತ್ನಕ್ಕೆ ಚಾಲನೆ ಸಿಗಲಿದೆ.