ಕಾಂಗ್ರೆಸ್ನಿಂದ ಹಣ ಪಡೆದು ಪ್ರತಿಭಟನೆ ಹೇಳಿಕೆ ನರೇಂದ್ರಸ್ವಾಮಿ, ಅನ್ನದಾನಿ ಬಹಿರಂಗ ಕ್ಷಮೆಯಾಚನೆಗೆ ಆಗ್ರಹದಲಿತ ಸಂಘಟನೆಗಳ ಪ್ರತಿಭಟನೆ ಕಾಂಗ್ರೆಸ್ ಪ್ರೇರಿತ, ಕಾಂಗ್ರೆಸ್ನಿಂದ ಹಣ ಪಡೆದು ಪ್ರತಿಭಟನೆ ನಡೆಸಲಾಗುತ್ತಿದೆ ಎಂಬ ಮಾಜಿ ಶಾಸಕ ಕೆ.ಅನ್ನದಾನಿ ಅವರ ಹೇಳಿಕೆಯನ್ನು ದಲಿತ, ರೈತ, ಅಲ್ಪಸಂಖ್ಯಾತ, ಕಾರ್ಮಿಕ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಖಂಡಿಸುತ್ತದೆ.