ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ವಿರುದ್ಧ ಸಿಎಂಗೆ ಕೆಲ ಸಚಿವರು, ಶಾಸಕರ ದೂರುರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಹುದ್ದೆ ಬದಲಾವಣೆ ಕುರಿತು ದೊಡ್ಡಮಟ್ಟದ ಚರ್ಚೆ, ಬಣಜಗಳ ನಡೆಯುತ್ತಿರುವ ಹೊತ್ತಿನಲ್ಲೇ, ಇದೀಗ ಸ್ವತಃ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ವಿರುದ್ಧವೇ ಅಪಸ್ವರ ಕೇಳಿಬಂದಿದೆ.