ಬಡವರ ನಿರ್ಲಕ್ಷಿಸುವುದು ಮಾನಸಿಕ ಗುಲಾಮಗಿರಿ ದ್ಯೋತಕ : ಮುಖ್ಯಮಂತ್ರಿ ಸಿದ್ದರಾಮಯ್ಯಸೂಟು ಬೂಟು ಹಾಕಿಕೊಂಡು ಬಂದವರನ್ನು ಕೂರಿಸಿ ಮಾತನಾಡಿಸಿ, ಮಾಸಲು ಬಟ್ಟೆಯ ಬಡವರನ್ನು ನಿರ್ಲಕ್ಷಿಸುವುದು ಮಾನಸಿಕ ಗುಲಾಮಗಿರಿಯ ದ್ಯೋತಕವಾಗಿದ್ದು, ಅದನ್ನು ಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.