ಜೆಡಿಎಸ್ ಸದಸ್ಯ ಶರಣಗೌಡ ಕಂದಕೂರು ಅವರು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ಧ ರೇಗಾಡಿ, ‘ಏನ್ರೀ...ನನ್ನ ನೆಂಟಸ್ತನ ಮಾತನಾಡಲು ಬಂದಿದ್ದೀನಾ?’ ಎಂದು ಕಾಗದಗಳನ್ನು ಮೇಜಿಗೆ ಕುಟ್ಟಿ ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗ ಗುರುವಾರ ನಡೆಯಿತು.
ರಾಜ್ಯದ ಪ್ರಮುಖ ಹಿಂದೂ ಧಾರ್ಮಿಕ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಮಾಡುತ್ತಿರುವ ಅಪಪ್ರಚಾರ ಖಂಡಿಸಿ ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ ಸೇರಿ ರಾಜ್ಯಾದ ವಿವಿಧೆಡೆ ಹಿಂದೂ ಸಂಘಟನೆಗಳು ಪ್ರತಿಭಟನೆ
ಆರ್ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಅಮಾಯಕರ ಸಾವು ಸಂಭವಿಸಿದ ದಿನ ರಾಜ್ಯದ ಕ್ರೀಡಾ ಇತಿಹಾಸದ ‘ಬ್ಲ್ಯಾಕ್ ಡೇ’ ಆಗಿದೆ. ಇದೊಂದು ಆಕಸ್ಮಿಕ ಘಟನೆಯಾಗಿದ್ದರೂ ಹಲವರ ವಿರುದ್ಧ ಕ್ರಮ ಜರುಗಿಸಲಾಗಿದೆ.
ಹದಿಮೂರು ವರ್ಷದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ 52 ವರ್ಷದ ಮಹಿಳೆ ವಿರುದ್ಧ ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೋ) ಕಾಯ್ದೆಯಡಿ ದಾಖಲಾಗಿರುವ ಪ್ರಕರಣ ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್