ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ಎರಡು ವರ್ಷಗಳಲ್ಲಿ ವ್ಯಯಿಸಿರುವ ಮೊತ್ತ 90 ಸಾವಿರ ಕೋಟಿ ರು.
‘ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು’ ಮತ್ತು ‘ನುಡಿದಂತೆ ನಡೆಯುತ್ತೇವೆ’ ಎನ್ನುವುದನ್ನೇ ಧ್ಯೇಯವಾಗಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡು ವರ್ಷಗಳಲ್ಲಿ ಮಾಡಿರುವ ಸಾಧನೆ ಹತ್ತು ಹಲವು.
ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ದಿವಾಳಿಯಾಗಲಿದೆ ಎಂದೆಲ್ಲಾ ಬೊಬ್ಬೆ ಹೊಡೆದರು. ಆದರೆ ಆರ್ಥಿಕ ಶಿಸ್ತಿನ ಎಲ್ಲೇ ಮೀರದೆ, ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಖಾತ್ರಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ
ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷ ತುಂಬಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಗಳು ತಂದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ವಿಶೇಷ ಲೇಖನವನ್ನು ಬರೆದಿದ್ದಾರೆ.
ಭಾರೀ ಮಳೆಗೆ ರಾಜಧಾನಿ ಬೆಂಗಳೂರು ತತ್ತರಿಸಿದ್ದು, 50ಕ್ಕೂ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡು ಜನರು ಪರದಾಡಿದರು. ಮಳೆಯಿಂದಾಗಿ ಒಟ್ಟು ಮೂವರು ಮೃತಪಟ್ಟಿದ್ದಾರೆ. ಐದು ಜಾನುವಾರುಗಳು ಸಾವನ್ನಪ್ಪಿವೆ.
ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಮಂಗಳವಾರ (ಮೇ 20) ಎರಡು ವರ್ಷ ಪೂರೈಸಿ, ಮೂರನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.
ಹಣ ದುರ್ಬಳಕೆ, ವಕ್ಫ್ ಜಮೀನು ದುರ್ಬಳಕೆ, ಕೆಪಿಎಸ್ಸಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ, ಎಸ್ಇಪಿ, ಟಿಇಪಿ ಹಣ ದುರ್ಬಳಕೆ ಇವರ ಸಾಧನೆಯೇ ಎಂದು ಮಾಜಿ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಪ್ರಶ್ನಿಸಿದರು.