ಮೊಯ್ಲಿ ರಾಜಕೀಯಕ್ಕೆ ಯಾಕ್ ಬಂದ್ರು ಗೊತ್ತಾ? ರಾಜಕೀಯಕ್ಕೆ ಬರಲು ಒಪ್ಪದಿದ್ದರೆ ಭೂಸುಧಾರಣಾ ಕಾಯ್ದೆಯನ್ನೇ ಜಾರಿಗೆ ತರಲ್ಲ ಅಂದ ಬೆದರಿಕೆ ಹಾಕಿದ್ರಂತೆ ಅರಸು!
ರಾಜ್ಯದಲ್ಲಿ ಬಣ ರಾಜಕೀಯ ತೀವ್ರ ಸ್ವರೂಪ ಪಡೆದಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 100 ಕಾಂಗ್ರೆಸ್ ಕಚೇರಿಗಳ ನಿರ್ಮಾಣ ಕಾರ್ಯದ ಶಂಕುಸ್ಥಾಪನೆಗೆ ಪಕ್ಷದ ವರಿಷ್ಠರನ್ನು ಆಹ್ವಾನಿಸಲು ಮಂಗಳವಾರ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಭಾನುವಾರ ತಮ್ಮ ಸ್ವಕೇತ್ರದಲ್ಲಿಯೇ ರಾಜಿನಾಮೆ ಮಾತುಗಳನ್ನು ಆಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಕೆಪಿಸಿಸಿ ಅಧ್ಯಕ್ಷಗಿರಿ ಬದಲಾಗುತ್ತದೆ. ಈ ತಕ್ಷಣವೇ ಆಗಲಿಕ್ಕಿಲ್ಲ. ಆದರೆ, ಆಗೇ ಆಗುತ್ತದೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು
ಭಾರತದ ತಾರಾ ಕ್ರಿಕೆಟಿಗ ಯಜುವೇಂದ್ರ ಚಹಲ್ ಮತ್ತು ನಟಿ ಧನಶ್ರೀ ವರ್ಮಾ ನಡುವಿನ 4 ವರ್ಷಗಳ ದಾಂಪತ್ಯ ಜೀವನ ಮುರಿದು ಬಿದ್ದಿದ್ದು, ಬಾಂದ್ರಾ ಕೌಟುಂಬಿಕ ನ್ಯಾಯಾಲಯದಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ.
‘ನಾನು ಗಟ್ಟಿಯಾಗಿದ್ದು, ನಾನು ಎಲ್ಲೂ ಬಿಟ್ಟು ಹೋಗುವುದಿಲ್ಲ. ಇನ್ನೂ ಏಳೆಂಟು ವರ್ಷ ರಾಜಕೀಯದಲ್ಲಿರುತ್ತೇನೆ. ನಾನು ಮುಂದೆ ಚುನಾವಣೆಗೆ ಸ್ಪರ್ಧಿಸಿದಾಗ, ನನ್ನ ನಾಯಕತ್ವದಲ್ಲಿ ಚುನಾವಣೆ ನಡೆದಾಗ ನನ್ನ ಹೆಸರಿನ ಘೋಷಣೆಗಳನ್ನು ಕೂಗಿ’ ಎಂದು ಡಿ.ಕೆ. ಶಿವಕುಮಾರ್ ಸರ್ಕಾರಿ ನೌಕರರಿಗೆ ಸೂಚಿಸಿದ್ದಾರೆ.