ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಷಯ ಎಲ್ಲರೂ ಕುಳಿತುಕೊಂಡು ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ
ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಇರುವವರೆಗೂ ನಿಮ್ಮ ಗ್ಯಾರಂಟಿ ಯೋಜನಗಳನ್ನು ಕಸಿಯುವಂತಹ ಮಗ ಹುಟ್ಟುವುದಿಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಡಿ.ಕೆ ಶಿವಕುಮಾರ್ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಅವರ ಜತೆಗೆ ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ.
ಶೋಕಾಸ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಕಾರ್ಯದರ್ಶಿ ಓಂ ಪಾಠಕ್ ಮುಂದೆ ಹಾಜರಾಗಿ ಮಾಹಿತಿ ನೀಡಿದ ಬೆನ್ನಲ್ಲೇ 2ನೇ ಹಂತದ ವಕ್ಫ್ ಹೋರಾಟ ನಡೆಸಲು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಂದಾಗಿದ್ದಾರೆ.
‘ಅಧಿಕಾರ ಹಂಚಿಕೆ ಬಗ್ಗೆ ನಾವು ಕುಳಿತು ಏನೋ ಮಾತನಾಡಿದ್ದೇವೆ ಎಂದು ವಾಹಿನಿಯೊಂದಕ್ಕೆ ಹೇಳಿದ್ದೇನೆ. ಆದರೆ ಏನು ಮಾತನಾಡಿದ್ದೇವೆ ಎಂಬುದನ್ನು ಬಹಿರಂಗವಾಗಿ ಹೇಳಲು ಆಗುತ್ತದೆಯೇ?’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆ ಬಗ್ಗೆ ಅವರಿಬ್ಬರ (ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್) ನಡುವೆ ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು? ಅವರಿಬ್ಬರೇ ರಾಜಕಾರಣ ನಡೆಸಲಿ. ಬೇರೆಯವರು ಬೇಡವೇ?’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಪ ಚುನಾವಣೆ ಭರ್ಜರಿ ಗೆಲುವಿನ ನೆಪದಲ್ಲಿ ಗುರುವಾರ ಹಾಸನದಲ್ಲಿ ನಡೆದ ಜನ ಕಲ್ಯಾಣೋತ್ಸವ ವಿಧಾನಸಭಾ ಚುನಾವಣೆಗೂ ಮುನ್ನ ನಡೆದಿದ್ದ ದಾವಣಗೆರೆ ಸಿದ್ದರಾಮೋತ್ಸವದ ಶಕ್ತಿ ಪ್ರದರ್ಶನದ ನೆನಪು ಮಾರ್ದನಿಸುವಂತೆ ಮಾಡಿತು
ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿ ಒಂದು ವರ್ಷ ಪೂರೈಸಿರುವ ಆರ್.ಅಶೋಕ್ ಅವರು ‘ಕನ್ನಡಪ್ರಭ’ದೊಂದಿಗೆ ‘ಮುಖಾಮುಖಿ’ಯಾಗಿದ್ದು ಹೀಗೆ.