ರಾಜ್ಯ ಕಾಂಗ್ರೆಸ್ನಲ್ಲಿ ಬಣ ರಾಜಕಾರಣ ತೀವ್ರಗೊಳ್ಳುತ್ತಿರುವ ಈ ಹಂತದಲ್ಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳುತ್ತಿದ್ದಾರೆ. ಪರಮೇಶ್ವರ್ ಅವರ ಈ ನಡೆ ತೀವ್ರ ಕುತೂಹಲ ಕೆರಳಿಸಿದೆ.
ವಿಚಾರಣೆ ನಡೆಸಿದ ಡಿವೈಎಸ್ಪಿ ಅವರು ಮೊದಲು ಆ ಪಿಎಗೆ ಪೇಪರ್, ಪೆನ್ನು ಕೊಟ್ಟು ಬರ್ಕೋ ಅಂದಿದ್ದಾರೆ. ಏನ್ ಬರಿಲಿ ಸಾರ್... ಎಂದರೆ, ಡಿವೈಎಸ್ಪಿ ಯಾರು ಎಂದು ಕೇಳಿದೆಯಲ್ವಾ, ನನ್ನ ಹೆಸರು ಬಾಲರಾಜ್ ಬರ್ಕೋ ಅಂದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕುರಿತು ಫೆ.20ರೊಳಗೆ ಉತ್ತರ ಸಿಗಲಿದೆ. ಈ ಬಗ್ಗೆ ನಾನು ಹಿಂದೆಯೇ ಹೇಳಿದ್ದೇನೆ. ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆ ದೆಹಲಿಯಲ್ಲಿ ನಡೆಯುತ್ತಿದ್ದು, ಜಿಲ್ಲಾಧ್ಯಕ್ಷರ ನೇಮಕಾತಿ ಆದ ಮೇಲೆ ರಾಜ್ಯಾಧ್ಯಕ್ಷರ ವಿಚಾರ ಗೊತ್ತಾಗಲಿದೆ ಎಂದು ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.
ನೀರಾವರಿ ಹೋರಾಟಕ್ಕೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೊಂದಿಗೆ ಕೈ ಜೋಡಿಸುವುದಾಗಿ ಹೇಳಿದ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ವಿರುದ್ಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ
ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಸ್ಥಳೀಯ ಸಂಸ್ಥೆಗಳಿಂದ ಸಂಸತ್ ಚುನಾವಣೆವರೆಗೆ ಮುಂದಿನ ಎಲ್ಲಾ ಚುನಾವಣೆಗಳಿಗೂ ಅವರು ಬೇಕೇ ಬೇಕು