‘ವಿಜಯೇಂದ್ರನನ್ನು ಬದಲಾವಣೆ ಮಾಡಬಹುದು ಎಂಬ ಭ್ರಮೆಯಲ್ಲಿ ಇರುವವರಿಗೆ ಒಳ್ಳೆಯ ಸುದ್ದಿ ಬರಲು ಸಾಧ್ಯವಿಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬಣ ಜಗಳದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದ ಸಂಸದರ ತಂಡವೊಂದು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದೆ
ರೈತರ ಹಾಗೂ ದೇವಾಲಯಗಳ ಆಸ್ತಿಯನ್ನು ಕಬಳಿಸಲು ಕಾಂಗ್ರೆಸ್ ಕುಮ್ಮಕ್ಕು ನೀಡಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಬಸ್ ನಿಲ್ದಾಣದಲ್ಲಿ ಪ್ರತಿಭಟಿಸಿದರು.
ಬಸನಗೌಡ ಪಾಟೀಲ್ ಯತ್ನಾಳ್ ಹಿಂದುಗಳ ಹುಲಿಯಲ್ಲ, ಇಲಿ. ನಿಮ್ಮ ಆಟ ಇನ್ನು ಹೆಚ್ಚು ದಿನ ನಡೆಯೋದಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದರು.
ಬೆಳಗಾವಿ ಚಳಿಗಾಲ ಅಧಿವೇಶನದ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್ ರಚನೆ ಸೇರಿ ಕೈ ಪಾಳಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂಬ ಚರ್ಚೆ ಜೋರಾಗಿದ್ದು, ಮೊದಲ ಅವಧಿಯಲ್ಲಿ ಮಂತ್ರಿಗಿರಿ ಕೈ ತಪ್ಪಿದ ನಾಯಕರು ಈ ಬಾರಿಯಾದರೂ ಶತಾಯಗತಾಯ ಕ್ಯಾಬಿನೆಟ್ಗೆ ಸೇರ್ಪಡೆ ಆಗಲೆಬೇಕೆಂದು ಪ್ರಯತ್ನ
ಭಾರತದಲ್ಲಿ ಇವಿಎಂ ಯಂತ್ರದ ಬದಲು ಮರಳಿ ಬ್ಯಾಲೆಟ್ ಪೇಪರ್ ತರಬೇಕು ಎಂಬ ಕಾಂಗ್ರೆಸ್ ಬೇಡಿಕೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂಬು ನೀಡಿದ್ದಾರೆ. ಇವಿಎಂ ಬದಲು ಬ್ಯಾಲೆಟ್ ಪೇಪರ್ಗೆ ಹೋಗುವುದು ಒಳ್ಳೆಯದು’ ಎಂದು ಹೇಳಿವ ಮೂಲಕ ಇವಿಎಂ ಬಗ್ಗೆ ತಮ್ಮ ಅಸಮ್ಮತವನ್ನು ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮೇಕೆದಾಟು ಸಮತೋಲನ ಜಲಾಶಯ ಮತ್ತು ಕಳಸಾ ಬಂಡೂರಿ ಯೋಜನೆಗಳಿಗೆ ತುರ್ತು ಅನುಮತಿ ನೀಡುವಂತೆ ಮನವಿ ಮಾಡಿದರು. ಅಲ್ಲದೆ, ನಬಾರ್ಡ್ ನೆರವು ಹೆಚ್ಚಳಕ್ಕೆ ಆಗ್ರಹಿಸಿದರು.