ಭೂ ಕಬಳಿಕೆಯ ಕ್ಯಾನ್ಸರ್ ತಡೆಗಟ್ಟದಿದ್ದರೆ ರೈತರು, ದಲಿತರ ಜಮೀನು ಉಳಿಯುವುದಿಲ್ಲ. ಸ್ವಾತಂತ್ರ್ಯ ಚಳವಳಿ ಮಾಡಿದಂತೆಯೇ ಈಗ ನಾವು ಹೋರಾಟ ಮಾಡಿ ವಕ್ಫ್ ಬೋರ್ಡ್ ರದ್ದು ಮಾಡಬೇಕಿದೆ.