ರಾಜ್ಯದಲ್ಲಿ ಲವ್ ಜಿಹಾದ್ ಆಯ್ತು, ಈಗ ಲ್ಯಾಂಡ್ ಜಿಹಾದ್ರಾಜ್ಯದಲ್ಲಿ ಲ್ಯಾಂಡ್ ಜಿಹಾದ್ ನಡೆಯುತ್ತಿದೆ, ಸಿಎಂ ಸಿದ್ದರಾಮಯ್ಯ ಇದರ ಪ್ರಯೋಜಕರು. ಮಹಾರಾಷ್ಟ್ರ ಚುನಾವಣೆ, ಮೂರು ಬೈ ಎಲೆಕ್ಷನ್ ಬಳಿಕ ಮತ್ತೆ ಹಳೆ ಸಿದ್ದರಾಮಯ್ಯ ಆಗುತ್ತಾರೆ. ಜನರು ಸಿದ್ದರಾಮಯ್ಯರನ್ನು ನಂಬೋದಿಲ್ಲ. ಕರ್ನಾಟಕ ರಾಜ್ಯವನ್ನು ಸ್ಲೀಪಿಂಗ್ ಸೆಲ್ ಮಾಡಿದ್ದಾರೆ. ಬಾಂಗ್ಲಾದೇಶ, ಪಾಕಿಸ್ತಾನಕ್ಕೆ ಸ್ಲೀಪ್ ಲೈಕ್ ಏ ಬೇಬಿ ಅಂತ ಮಾಡಿಕೊಟ್ಟಿದ್ದಾರೆ