‘ಇನ್ನು 8-10 ದಿನಗಳಲ್ಲಿ ರಾಜ್ಯದ ಅಧ್ಯಕ್ಷರು ಯಾರು ಎಂಬ ಬಗ್ಗೆ ಉತ್ತರ ದೊರೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷನಾಗಿ ಪುನರಾಯ್ಕೆಯಾಗುವ ಸಂಪೂರ್ಣ ವಿಶ್ವಾಸ ನನಗಿದೆ - ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಭಿನ್ನಾಭಿಪ್ರಾಯ ಹೊಂದಿರುವ ಪಕ್ಷದ ನಾಯಕರ ಚಟುವಟಿಕೆ ದೆಹಲಿಗೆ ಸ್ಥಳಾಂತರಗೊಂಡಿದ್ದು, ವಿಜಯೇಂದ್ರ ಬದಲಿಗೆ ಬೇರೊಬ್ಬರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಬೇಕು ಎಂಬ ಬೇಡಿಕೆಯೊಂದಿಗೆ ಮೂರು ದಿನಗಳ ಕಾಲ ವರಿಷ್ಠರ ಮನವೊಲಿಸುವ ಪ್ರಯತ್ನ ನಡೆಸಲಿದ್ದಾರೆ.
ಉಪಮುಖ್ಯಮಂತ್ರಿ ಆಗಿರುವ ಡಿ.ಕೆ.ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಪ್ರಸ್ತಾಪಿಸಿದ ಘಟನೆ ನಡೆಯಿತು.
ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ನನಗೆ ಸ್ಪರ್ಧಿಸುವ ಇಚ್ಛೆ ಇತ್ತು. ಪಕ್ಷ ಅದಕ್ಕೆ ಒಪ್ಪಲಿಲ್ಲ - ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಜಿ.ಟಿ.ದೇವೇಗೌಡರ ಅಸಮಾಧಾನ ಅವರ ವೈಯಕ್ತಿಕ ಸಮಸ್ಯೆ, ಪಕ್ಷದ ಸಮಸ್ಯೆಯಲ್ಲ. ಅವರಿಗೆ ಪರ್ಸನಲ್ ಅಜೆಂಡಾ ಇರಬಹುದು. ಆದರೆ, ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ, ಗೊಂದಲಗಳಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಅಶೋಕ್ ಅವರು ಮೊದಲು ತಮ್ಮ ಪಕ್ಷದ ಗೊಂದಲ ಬಗೆಹರಿಸಿಕೊಳ್ಳಲಿ ಎಂದು ಸಿಎಂ ಬದಲಾವಣೆ ಹೇಳಿಕೆಗೆ ತಿರುಗೇಟು ನೀಡಿದ ಕಾಂಗ್ರೆಸ್ ನಾಯಕರ
ರೈತರ ಆರ್ಥಿಕಾಭಿವೃದ್ದಿಗೆಂದಿರುವ ಏಕೈಕ ಸಂಸ್ಥೆ ವ್ಯವಸಾಯ ಸೇವಾ ಸಹಕಾರ ಸಂಘ ಇಂತಹ ಸಂಘಗಳಲ್ಲಿ ಯಾರೂ ಸಹ ರಾಜಕೀಯ ಹಸ್ತಕ್ಷೇಪ ಮಾಡದೆ ರೈತರ ಏಳಿಗೆಗೆ ಶ್ರಮಿಸಬೇಕೆಂದು ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ ಹೇಳಿದರು.
ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರ ಬಗ್ಗೆ ಮಾತನಾಡಿದರೆ ನಾವು ಸುಮ್ಮನೆ ಇರಲ್ಲ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು ಸಂಸದ ಡಾ.ಕೆ. ಸುಧಾಕರ್ ಅವರಿಗೆ ಎಚ್ಚರಿಕೆ ನೀಡಿದರು.
ರೈತರು, ಮಹಿಳೆಯರು, ಯುವಜನರ ಕ್ಷೇಮವನ್ನು ಕೇಂದ್ರೀಕೃತವಾಗಿಸಿಕೊಂಡು ವಿಕಸಿತ ಭಾರತ ನಿರ್ಮಾಣದ ಆಯವ್ಯಯವನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಎಂದು ಪಕ್ಷದ ಮುಖಂಡ ಸೀಕಲ್ ರಾಮಚಂದ್ರಗೌಡ ಹೇಳಿದರು.