ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಲು ಸೂಚನೆಗ್ರಾಮೀಣ ಭಾಗದ ಬಡವರು ದಲಿತ,ಹಿಂದುಳಿದ, ಅಲ್ಪಸಂಖ್ಯಾತರು ಕಷ್ಟ ಪರಿಹಾರಕ್ಕೆ ಮುಂದಾಗಿದ್ದು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಉತ್ತಮ ಭವಿಷ್ಯ ಕೊಡಲು ಕಾಂಗ್ರೆಸ್ ಮುಂದಾಗಿದೆ. ಈಗಾಗಲೇ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಜನಕ್ಕೆ ಆಸರೆಯಾಗಿದ್ದು, ಇದು ಐದು ವರ್ಷ ಮುಂದುವರೆಯಲಿದೆ.