ಈಶಾನ್ಯ ಭಾರತದ ರಾಜ್ಯ ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ- ಸೈರಾಂಗ್ ಹೊಸ ರೈಲು ಮಾರ್ಗ ಹಲವು ಕಾರಣಗಳಿಂದ ವಿಶೇಷವೆನಿಸಿದೆ.
ಈಶಾನ್ಯದ ಪುಟ್ಟ ರಾಜ್ಯ ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ಹೊಸ ರೈಲು ಮಾರ್ಗ ಉದ್ಘಾಟನೆಯಾಗಿದೆ
ಭ್ರಷ್ಟಾಚಾರ ತಡೆಯುವುದು ಧನಲೋಭಿ ಮನುಷ್ಯರಿಂದ ಸಾಧ್ಯವಿಲ್ಲವೆಂದೋ ಏನೋ, ಅಲ್ಬೇನಿಯಾದಲ್ಲಿ ಆ ಕೆಲಸಕ್ಕೆ ಎಐ ಸಚಿವೆಯನ್ನು ನೇಮಿಸಲಾಗಿದೆ.
ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಲು ತೀರ್ಮಾನ ಕೈಗೊಂಡಿದೆ.
ಭಾಗವತ್ ಜೀ ಅವರ ಅವಧಿ ಆರ್ಎಸ್ಎಸ್ನ 100 ವರ್ಷಗಳ ಪಯಣದಲ್ಲಿ ಅತ್ಯಂತ ಪರಿವರ್ತನಶೀಲ ಅವಧಿ. ಅವರು ‘ಏಕ ಭಾರತ - ಶ್ರೇಷ್ಠ ಭಾರತ’ದ ಪ್ರಬಲ ಪ್ರತಿಪಾದಕರು. ಭಾರತೀಯ ಸಂಸ್ಕೃತಿ, ಸಂಪ್ರದಾಯಗಳಲ್ಲಿ ದೃಢ ನಂಬಿಕೆಯುಳ್ಳವರು. ಭಾರತಮಾತೆಯ ಸೇವೆಗಾಗಿ ಅವರಿಗೆ ಸುದೀರ್ಘ ಮತ್ತು ಆರೋಗ್ಯಕರ ಜೀವನ ಪ್ರಾಪ್ತಿಯಾಗಲಿ.
ಜಗದೀಪ್ ಧನಕರ್ ದಿಢೀರ್ ರಾಜೀನಾಮೆಯಿಂದ ತೆರವಾದ ದೇಶದ 2ನೇ ಅತ್ಯುನ್ನತ ಹುದ್ದೆಯಾದ ಉಪರಾಷ್ಟ್ರಪತಿ (ವಿಪಿ) ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯಲಿದೆ.
ಜಿಎಸ್ಟಿಯಲ್ಲಿ ಏನಾದರೂ ಸುಧಾರಣೆ ತನ್ನಿ. ಅದರ ಜಾರಿ ಮತ್ತು ಅನುಸರಣೆ ಸರಳವಾಗಿರಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದರು. ಬಜೆಟ್ ಮಂಡನೆ ಮುಗಿಯುತ್ತಿದ್ದಂತೆ ನಾನು ಆ ಕೆಲಸಕ್ಕೆ ಇಳಿದೆ
ಜಕ್ಕೂರು ರೈಲ್ವೆ ಹಳಿ ಮಾರ್ಗಕ್ಕೆ ಸಮಾನಾಂತರವಾಗಿ ಬಳ್ಳಾರಿ ರಸ್ತೆಯನ್ನು ಸಂಪರ್ಕಿಸುವ ಹೊಸ ರಸ್ತೆ ನಿರ್ಮಾಣ ಕಾರ್ಯ ಆರಂಭಿಸಲು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈಡಿಗ ಸಮುದಾಯ ಕಾರ್ಯೋನ್ಮುಖವಾದರೆ ಎಂಜನಿಯರಿಂಗ್ ಕಾಲೇಜಷ್ಟೇ ಅಲ್ಲ, ಮೆಡಿಕಲ್ ಕಾಲೇಜನ್ನೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.