2025ರಲ್ಲಿ ಭಾರತದ ಟೆಲಿಕಾಮ್ ಕ್ಷೇತ್ರವು ಬದಲಾಗಿದೆ. ಈ ಬದಲಾವಣೆಯ ಮುಂಚೂಣಿಯಲ್ಲಿಗೆ ಏರ್ಟೆಲ್ ಇದೆ. ಈ ಕುರಿತ ವರದಿ ಇಲ್ಲಿದೆ.
ಇಂದಿನ ರಾಜಕೀಯದಲ್ಲಿ ವೈಯಕ್ತಿಕ ನಿಂದನೆ ಮತ್ತು ದ್ವೇಷ ಭಾಷಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರದ ಹೊಸ ದ್ವೇಷ ಭಾಷಣ ವಿರೋಧಿ ಕಾನೂನಿನ ಅಗತ್ಯತೆ, ಉದ್ದೇಶ ಮತ್ತು ಸಾರ್ವಜನಿಕ ಜೀವನದಲ್ಲಿ ಘನತೆಯನ್ನು ಮರುಸ್ಥಾಪಿಸುವ ಅದರ ಪಾತ್ರವನ್ನು ಈ ಲೇಖನ ವಿಮರ್ಶಿಸುತ್ತದೆ.
ಯಶಸ್ವಿ ವ್ಯಕ್ತಿಗಳು ಯಾರಿರುತ್ತಾರೋ ಅವರು ಕನಿಷ್ಠ ಆರು ತಿಂಗಳಿಗೊಮ್ಮೆ ಹೊಸ ಅಭ್ಯಾಸ ಶುರು ಮಾಡುತ್ತಾರೆ. ಹೊಸ ದಿನಚರಿ ಆರಂಭಿಸುತ್ತಾರೆ. ಅದು ಅವರನ್ನು ಅವರು ಹೊಸತಾಗಿಸುವ ಕ್ರಮ. ಹೊಸ ದಾರಿಗೆ ಹೊರಳುವ ಅಭ್ಯಾಸ.
ಕಾಂಗ್ರೆಸ್ ಪಕ್ಷದ ರಾಜಕಾರಣ ಜನರ ಬದುಕಿನ ಮೇಲೆ ನಿಂತಿದ್ದರೆ, ಬಿಜೆಪಿಯ ರಾಜಕಾರಣ ಜನರ ಭಾವನೆಗಳ ಜೊತೆ ಚೆಲ್ಲಾಟವಾಡುವುದರ ಮೇಲೆ ನಿಂತಿದೆ. ದೇಶದ ಯಾವುದೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಕೋಮುವಾದ ಪುಟಿದೇಳುತ್ತದೆ.
ಸರ್ಕಾರ ಯಾವಾಗ ವಿಫಲವಾಗುತ್ತದೆಯೋ ಜನಪ್ರಿಯತೆ ಕಳೆದುಕೊಳ್ಳುತ್ತದೆಯೋ ಆಗೆಲ್ಲಾ ಕಠಿಣ ಕಾನೂನಿನ ಮೊರೆ ಹೋಗುವುದಕ್ಕೆ ಇತಿಹಾಸದಲ್ಲಿ ಸಾಕ್ಷಿಗಳಿವೆ. ಕಠಿಣ ಕಾನೂನುಗಳು ಪ್ರಜಾಪ್ರಭುತ್ವದ ಮೂಲ ಉದ್ದೇಶಕ್ಕೆ ಮಾರಕ. ಸರ್ಕಾರ ಟೀಕೆಗಳನ್ನು ಎದುರಿಸುವ ಸಾಮರ್ಥ್ಯ ಕಳೆದುಕೊಂಡಿರುವುದರ ಸಂಕೇತವೇ ಇಂತಹ ಕಾನೂನುಗಳು.
ನಿಯಮ 6 ಅಡಿ ದ್ವೇಷ ಭಾಷಣದ ಅಂಶಗಳನ್ನು ಬ್ಲಾಕ್ ಮಾಡಲು ಅಥವಾ ತೆಗೆದುಹಾಕುವ ಅಧಿಕಾರವನ್ನು ಕಾರ್ಯಕಾರಿ ದಂಡಾಧಿಕಾರಿ ಅಥವಾ ವಿಶೇಷ ಕಾರ್ಯಕಾರಿ ದಂಡಾಧಿಕಾರಿ ಅಥವಾ ಪೊಲೀಸ್ ಅಧೀಕ್ಷಕ ದರ್ಜೆಗಿಂತ ಕಡಿಮೆಯಿಲ್ಲದ ಯಾವುದೇ ಪೊಲೀಸ್ ಅಧಿಕಾರಿಗೆ ನೀಡಲಾಗಿದೆ
ಯಾರಿಗೆ ವಿವೇಕ ಇರುತ್ತದೆಯೋ ಅಂಥವರು ಯಾವುದು ದ್ವೇಷ ಭಾಷಣವೆಂದು ವಿಶ್ಲೇಷಣೆ ಮಾಡಬಹುದು. ತಮಗೆ ಬೇಕಾದವರು ಏನೇ ಮಾತನಾಡಿದರೂ ಅದು ದ್ವೇಷ ಭಾಷಣ ಎಂದು ಅಲ್ಲ ಎಂದು ಹೇಳಬಹುದು. ಆದರೆ ವಿವೇಕ ಇದ್ದವರು ವಿಮರ್ಶೆ ಮಾಡಿದಾಗ ಯಾವುದೇ ದ್ವೇಷ ಭಾಷಣ, ಯಾವುದು ಅಲ್ಲ ಎಂದು ಹೇಳುತ್ತಾರೆ.
ಡಾ.ಶಾಮನೂರು ಶಿವಶಂಕರಪ್ಪ ಅವರು ರಾಜ್ಯ ರಾಜಕಾರಣದಲ್ಲಿ ಸರಳ ಸಜ್ಜನ, ಸಾತ್ವಿಕ ರಾಜಕಾರಣಿಯಾಗಿದ್ದರು. ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದಲ್ಲೂ ಅಚ್ಚಳಿಯದ ಮುದ್ರೆ ಒತ್ತಿದ್ದರು. ಅವರು ದೇಶದ ಯಾವುದೇ ರಾಜ್ಯ ವಿಧಾನಸಭೆ ಪ್ರತಿನಿಧಿಸುವ ಶಾಸಕರ ಪೈಕಿ ಅತ್ಯಂತ ಹಿರಿಯರು ಎನ್ನುವುದು ವಿಶೇಷ.
ಶರವೇಗವಾಗಿ ಮೊಬೈಲ್ ಫೋನ್ಗಳನ್ನು ಸ್ಕ್ರೋಲ್ ಮಾಡುವ ಇವತ್ತಿನ ದಿನಗಳಲ್ಲಿ ಸಾಮಾಜಿಕ ಜಾಲತಾಣ ಎಂಬುದು ನಮ್ಮನ್ನು ಪರಸ್ಪರ ಬೆಸೆಯುವ ವೇದಿಕೆಯಾಗಬೇಕಿತ್ತು. ದುರ್ದೈವವೆಂದರೆ, ಅದು ಈಗ ವಿಷ ಉಗುಳುವ ಪೆಡಂಭೂತವಾಗಿಬಿಟ್ಟಿದೆ.
2026ರ ಜನವರಿಯಲ್ಲಿ ಭಾರ್ತಿ ಏರ್ಟೆಲ್ನ ಹೊಸ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಓ ಆಗಿ ಶಾಶ್ವತ್ ಶರ್ಮಾ ನೇಮಕಗೊಳ್ಳುತ್ತಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
special