ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ಏ.1ರಿಂದ ಅನ್ವಯವಾಗುವಂತೆ ವಾರ್ಷಿಕ ವಿದ್ಯುತ್ ದರ ಪರಿಷ್ಕರಣೆ ಮಾಡಿದ್ದು, ಗೃಹ ಬಳಕೆ ಗ್ರಾಹಕರಿಗೆ ವಿದ್ಯುತ್ ದರ, ನಿಗದಿತ ಶುಲ್ಕ ಹೆಚ್ಚಳ ಮೂಲಕ ಬರೆ ಹಾಕಿದೆ
ಹತ್ತು ಹಾಗೂ ಹತ್ತಕ್ಕೂ ಹೆಚ್ಚು ಜನರು ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಯಲು ಆಂತರಿಕ ದೂರು ನಿರ್ವಹಣಾ ಸಮಿತಿಯನ್ನು ಕಡ್ಡಾಯವಾಗಿ ರಚಿಸಬೇಕು.
ಕೊಳ್ಳೇಗಾಲ ತಾಲೂಕು ಮುಡಿಗುಂಡದ ಎಸ್.ಪುಟ್ಟಪ್ಪ ಅವರ ‘ಜ್ಞಾನಯೋಗಿ ಶ್ರೀಸಿದ್ಧೇಶ್ವರ ಶ್ರೀಗಳು’ ಕೃತಿಯನ್ನು ಮೈಸೂರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಪ್ರಕಟಿಸಿದೆ.
-ಹುಟ್ಟುಹಬ್ಬದ ಗ್ರೀಟಿಂಗ್ಸ್ ಕಂಡು ನಕ್ಕ ದಯಾನಂದ್ । ಸೆಲ್ಫಿ, ಸಿಂಗಲ್ ಫೋಟೋ ಅಂದರೆ ರಾಜಕಾರಣಿಗಳು ಬೆಚ್ಚಿ ಬೀಳೋದ್ಯಾಕೆ?
ತಮ್ಮ ಹೆಸರಿನಲ್ಲೇ ತಾವೇ ವಿಶ್ ಮಾಡಿಕೊಂಡ ಆಯುಕ್ತ!