ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ‘ಜಾತಿ ಗಣತಿ’ ವರದಿಗೆ ಅಲ್ಪಸಂಖ್ಯಾತ ಹಾಗೂ ಹಿಂದುಳಿದ ಜಾತಿಗಳು ಖುಷಿಗೊಂಡಿದ್ದರೆ ಮುಂದುವರೆದ ಜಾತಿಗಳು ಅದರಲ್ಲೂ ವಿಶೇಷವಾಗಿ ಲಿಂಗಾಯತ, ಒಕ್ಕಲಿಗ ಹಾಗೂ ಬ್ರಾಹ್ಮಣ ಸಮುದಾಯಗಳ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ.
ನಾಡಿನ ಎಲ್ಲ ಸಮುದಾಯಗಳ ಜನರಿಗೂ ಸಾಮಾಜಿಕ, ಶೈಕ್ಷಣಿಕವಾಗಿ ನ್ಯಾಯ ಸಿಗಬೇಕು ಎನ್ನುವ ಉದ್ದೇಶದಿಂದ 165 ಕೋಟಿ ರುಪಾಯಿ ವೆಚ್ಚದಲ್ಲಿ 1.60 ಲಕ್ಷ ಅಧಿಕಾರಿ ಮತ್ತು ಸಿಬ್ಬಂದಿ 5,98,14,942 ಜನರನ್ನು ಸಂದರ್ಶಿಸಿ ಸಿದ್ಧಪಡಿಸಿರುವ ವರದಿಯು ಸಾರ್ಥಕತೆ ಆಗಬೇಕು ಎನ್ನುವುದೇ ನಮ್ಮ ಆಶಯವಾಗಿದೆ.
ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಸ್ವಾಧೀನಾನುಭವ ಪತ್ರ (ಓಸಿ) ಹಾಗೂ ನಿರ್ಮಾಣ ಕಾರ್ಯಾರಂಭ ಪತ್ರ (ಸಿಸಿ) ಹೊಂದಿರದ ವಾಣಿಜ್ಯ, ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡದಂತೆ ಆದೇಶ ಹೊರಡಿಸಿದ ಬೆನ್ನಲ್ಲೇ ಬೆಸ್ಕಾಂನಲ್ಲಿ ಹೊಸ ವಿದ್ಯುತ್ ಸಂಪರ್ಕ ನೀಡುವ ಚಟುವಟಿಕೆ ಬಹುತೇಕ ಸ್ತಬ್ಧ
ಭಾರತದ ಬಹುಪಾಲು ಮೂಲಭೂತ ಸಮಸ್ಯೆಗಳಿಗೆ ಅಂಬೇಡ್ಕರರ ಸಂದೇಶವನ್ನು, ಬೋಧನೆಗಳನ್ನು ಮೂಲ ರೂಪದಲ್ಲಿ ತಲುಪಿಸುವುದು ಪರಿಹಾರದ ಕಾರ್ಯವಾಗುತ್ತದೆ. ‘ನಾನು ಮೊದಲು ಭಾರತೀಯ ಕಡೆಗೂ ಭಾರತೀಯ’ ಎಂಬ ಉದ್ಗೋಷ ಮಾಡಿದ ಏಕೈಕ ಭಾರತೀಯ ಅದು ಬಾಬಾ ಸಾಹೇಬರು’