ಮನವಿಯ ಮೇರೆಗೆ ಆಸ್ತಿ ತೆರಿಗೆಯೊಂದಿಗೆ ವಸೂಲಿ ಮಾಡಲಾಗುತ್ತಿದ್ದ ವಾಹನ ಪಾರ್ಕಿಂಗ್ ಸ್ಥಳದ ತೆರಿಗೆ ದರ ಪರಿಷ್ಕರಣೆಗೆ ಬಿಬಿಎಂಪಿ ಮುಂದಾಗಿತ್ತು. ಈ ಕುರಿತು ಪುನರ್ ಪರಿಶೀಲನೆ ನಡೆಸುವುದಾಗಿ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
- ವಿಜಯೇಂದ್ರ ವಿರುದ್ಧ ನಮ್ಮ ತಂಟದ ಹೋರಾಟ ಮುಂದುವರಿಕೆ
- ತಟಸ್ಥ ಬಣದ ಬಹುತೇಕರು ನಮ್ಮ ಜತೆ: ಕುಮಾರ್ ಬಂಗಾರಪ್ಪ
ಕುಮಾರ್ ಬಂಗಾರಪ್ಪ, ಮಾಜಿ ಸಚಿವ
ಬಂದೂಕುಗಳು ಇದ್ದರೂ ಮಹದೇವಪ್ಪನವರು ಅಹಿಂಸಾ ತತ್ವಕ್ಕೆ ಕಟ್ಟಿಬದ್ದರಾಗಿದ್ದರಿಂದ ಯಾರೂ ಗುಂಡು ಹಾರಿಸಬಾರದೆಂದು ಆಜ್ಞೆ ಮಾಡಿಬಿಟ್ಟರು. ಆದರೆ ಎದುರಾಳಿಗಳ 3-4 ಬುಲೆಟ್ಗಳು ಮೈಲಾರರ ಎದೆ ಸೀಳಿಬಿಟ್ಟವು. ಅಹಿಂಸೆ ಅಹಿಂಸೆ... ಭಾರತ್ ಮಾತಾ ಕಿ ಜೈ ಎನ್ನುತ್ತಾ ಅವರು ನೆಲಕ್ಕುರುಳಿದರು
ಪೂಜ್ಯರು ಮಠದ ಆರ್ಥಿಕತೆಗಿಂತ ಅಡುಗೆ ಉಗ್ರಾಣದಲ್ಲಿರುವ ಅಕ್ಕಿಬೇಳೆಗಳ ಕಡೆಗೆ ಸದಾ ಗಮನ. ಏಕೆಂದರೆ, ಹಸಿದ ಹೊಟ್ಟೆಗೆ ಶಿವ ಭಕ್ತಿ ತಲುಪದು ಎಂಬುದು ಅವರ ನಿಲುವಾಗಿತ್ತು. ಹಾಗಾಗಿ ನಾವು ಅವರ ದಾಸೋಹ ಪ್ರಜ್ಞೆಯನ್ನು ಅನುಸರಿಸಬೇಕು. ನಮ್ಮ ಜೀವನದಲ್ಲಿ ಹಸಿದ ಹೊಟ್ಟೆಗಳಿಗೆ ಉಣಬಡಿಸಿ ಪುಣ್ಯದ ಪಾಲು ಪಡೆಯಬೇಕು.
ಚಾಮರಾಜಪೇಟೆ ಈದ್ಗಾ ಮೈದಾನ ಸೇರಿ ವಿವಿಧೆಡೆಗಳಲ್ಲಿ ಪವಿತ್ರ ರಂಜಾನ್ (ಈದ್-ಉಲ್-ಫಿತ್ರ) ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಾಮೂಹಿಕ ಪ್ರಾರ್ಥನೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಅನೇಕರು ವಕ್ಫ್ ಕಾಯಿದೆ ವಿರೋಧಿಸಿ ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ವ್ಯಕ್ತಪಡಿಸಿದರು.