ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಆಯೋಜಿಸಿದ್ದ ‘ತುರ್ತು ಪರಿಸ್ಥಿತಿಗೆ 50 ವರ್ಷ’ ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯಿಂದ ಸಮಾಜವಾದ ಮತ್ತು ಜಾತ್ಯತೀತ ಪದಗಳನ್ನು ತೆಗೆದುಹಾಕಲು ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಒತ್ತಾಯಿಸಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಗೋವುಗಳ ಮೇಲಿನ ದಾಳಿ ಹಿಂದೂಗಳಿಗೆ ನೋವುಂಟು ಮಾಡುತ್ತದೆ. ಪದೇ ಪದೆ ಇಂತಹ ಘಟನೆಗಳು ನಡೆಯುವುದರಿಂದ ಅಸಹಾಯಕತೆ ಭಾವನೆ ಮೂಡುತ್ತದೆ. ಎಲ್ಲಾ ಕಡೆಗಳಲ್ಲಿ ಪ್ರತಿಭಟನೆಗಳು ಜರುಗಬಹುದು. ರಾಜಕೀಯ ಪಕ್ಷಗಳು, ನಾಯಕರು, ಮುಖಂಡರು ಕೂಡ ಈ ನಿಟ್ಟಿನಲ್ಲಿ ಧ್ವನಿ ಎತ್ತಬೇಕು.
ಕನ್ನಡವೇ ಮೊದಲು ; ಅನಂತರ ತಮಿಳು - ಕನ್ನಡದ ಪ್ರಾಚೀನತೆಯ ಸಾಕ್ಷ್ಯಾಧಾರಗಳ ಮೂಲಕ ಸಾಬೀತು ಮಾಡುವ ವಿವರಗಳು