ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಉದ್ದೇಶಿತ ‘ಬೆಂಗಳೂರು ಬಿಸಿನೆಸ್ಕಾರಿಡಾರ್’ (ಬಿಬಿಸಿ) ನಿರ್ಮಾಣಕ್ಕೆ 27 ಸಾವಿರ ಕೋಟಿ ರು.ಸಾಲ ನೀಡಲು ವಸತಿ ಮತ್ತು ನಗರಾಭಿವೃದ್ಧಿ ಕಾರ್ಪೊರೇಷನ್(ಹುಡ್ಕೊ) ಒಪ್ಪಿಗೆ ನೀಡಿದೆ. ಶೀಘ್ರದಲ್ಲೇ ಈ ಸಂಬಂಧ ಈ ಎರಡೂ ಸಂಸ್ಥೆಗಳು ಒಡಂಬಡಿಕೆ ಮಾಡಿಕೊಳ್ಳಲಿವೆ.
-ಎರಡು ಸಣ್ಣ ನಿಲ್ದಾಣದ ಮಾದರಿಗಳನ್ನು ಬಾಹ್ಯಾಕಾಶಕ್ಕೆ ಹಾರಿಸಿ ಒಂದಕ್ಕೊಂದು ಸೇರಿಸುವ ಪ್ರಯೋಗ । ಸಂಕೀರ್ಣ ಯೋಜನೆಯ ಯಶಸ್ಸಿನಲ್ಲಿದೆ ಭಾರತದ ಶ್ರೇಯಸ್ಸು
ಯತ್ನಾಳ ಅವರು, ಹಿಂದೆ ರಾಜರ ಆಸ್ಥಾನದಲ್ಲಿ ಹೊಗಳುಭಟರನ್ನು ಇಟ್ಟುಕೊಂಡಂತೆ, ನೀವು ಸಾಹಿತಿಗಳನ್ನು ಇಟ್ಟಕೊಂಡಿದ್ದೀರಿ ಎಂದು ಎರಡೆರಡು ಬಾರಿ ಹೇಳಿದರು.
ನಗರದ ವಿವಿಧೆಡೆ ಸಂಚಾರ ಪೊಲೀಸರು ಡಿ.31 ಮತ್ತು ಜ.1ರ ಮುಂಜಾನೆ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಕೋರಮಂಗಲ, ಇಂದಿರಾನಗರ 100 ಅಡಿ ರಸ್ತೆ ಸೇರಿ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ, ವಾಹನ ನಿಲುಗಡೆ ನಿಷೇಧ ಸೇರಿದಂತೆ ಕೆಲ ಬದಲಾವಣೆಗಳನ್ನು ಮಾಡಿದ್ದಾರೆ.
ಜೇಬಲ್ಲೇ ರಾಜೀನಾಮೆ ಪತ್ರ ಇಟ್ಟುಕೊಂಡು ಓಡಾಡುತ್ತಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಮೌನದಿಂದಲೇ ಜಗತ್ತನ್ನು ಗೆದ್ದವರು
24-12-1924ರಂದು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಮಹಾಧಿವೇಶನಕ್ಕೆ ಈಗ ಒಂದು ನೂರು ವರ್ಷ. ಮಹಾತ್ಮಾ ಗಾಂಧಿ ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ ಎಂಬುದು ಅದರ ಮಹಾವಿಶೇಷ