ಬಾಂಗ್ಲಾದೇಶದ ಹಿಂದೂಗಳ ರಕ್ಷಣೆ ವಿಚಾರದಲ್ಲಿ ವಿಚಾರವಂತರು ಧ್ವನಿ ಎತ್ತದಿದ್ದರೆ ದೌಜನ್ಯ ಹೆಚ್ಚಳಬಾಂಗ್ಲಾದೇಶದ ಹಿಂದೂಗಳ ರಕ್ಷಣೆ ವಿಚಾರದಲ್ಲಿ ಭಾರತದ ವಿಚಾರವಂತರು ಧ್ವನಿ ಎತ್ತದಿದ್ದರೆ, ಅಲ್ಲಿನ ಹಿಂದೂಗಳ ಮೇಲಿನ ಅಕ್ರಮಣ, ಹಿಂಸಾಚಾರ ಹೆಚ್ಚಾಗಲಿದೆ ಎಂದು ನವದೆಹಲಿಯ ಡಾ.ಶಾಮಪ್ರಸಾದ್ ಮುಖರ್ಜಿ ಸಂಶೋಧನಾ ಫೌಂಡೇಶನ್ನ ಅಧ್ಯಕ್ಷ ಡಾ. ಅನಿರ್ಬನ್ ಗಂಗೂಲಿ ಆತಂಕ ವ್ಯಕ್ತಪಡಿಸಿದ್ದಾರೆ.