*ಕೇಂದ್ರ ಬಿಜೆಪಿ ಸರ್ಕಾರ ಬೇಕಾಬಿಟ್ಟಿ ಬೆಲೆ ಏರಿಕೆ ಮಾಡಿದೆ
*ರಾಜ್ಯಕ್ಕೆ ನ್ಯಾಯಯುತ ಪಾಲು ನೀಡದೆ ಅನ್ಯಾಯ ಎಸಗಿದೆ
*ಈಗ ನಾವೆಲ್ಲ ರಾಜ್ಯದ ತೆರಿಗೆ ಬಾಕಿಯನ್ನು ಪ್ರಶ್ನಿಸಬೇಕಿದೆ
ಮನವಿಯ ಮೇರೆಗೆ ಆಸ್ತಿ ತೆರಿಗೆಯೊಂದಿಗೆ ವಸೂಲಿ ಮಾಡಲಾಗುತ್ತಿದ್ದ ವಾಹನ ಪಾರ್ಕಿಂಗ್ ಸ್ಥಳದ ತೆರಿಗೆ ದರ ಪರಿಷ್ಕರಣೆಗೆ ಬಿಬಿಎಂಪಿ ಮುಂದಾಗಿತ್ತು. ಈ ಕುರಿತು ಪುನರ್ ಪರಿಶೀಲನೆ ನಡೆಸುವುದಾಗಿ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
- ವಿಜಯೇಂದ್ರ ವಿರುದ್ಧ ನಮ್ಮ ತಂಟದ ಹೋರಾಟ ಮುಂದುವರಿಕೆ
- ತಟಸ್ಥ ಬಣದ ಬಹುತೇಕರು ನಮ್ಮ ಜತೆ: ಕುಮಾರ್ ಬಂಗಾರಪ್ಪ
ಕುಮಾರ್ ಬಂಗಾರಪ್ಪ, ಮಾಜಿ ಸಚಿವ
ಬಂದೂಕುಗಳು ಇದ್ದರೂ ಮಹದೇವಪ್ಪನವರು ಅಹಿಂಸಾ ತತ್ವಕ್ಕೆ ಕಟ್ಟಿಬದ್ದರಾಗಿದ್ದರಿಂದ ಯಾರೂ ಗುಂಡು ಹಾರಿಸಬಾರದೆಂದು ಆಜ್ಞೆ ಮಾಡಿಬಿಟ್ಟರು. ಆದರೆ ಎದುರಾಳಿಗಳ 3-4 ಬುಲೆಟ್ಗಳು ಮೈಲಾರರ ಎದೆ ಸೀಳಿಬಿಟ್ಟವು. ಅಹಿಂಸೆ ಅಹಿಂಸೆ... ಭಾರತ್ ಮಾತಾ ಕಿ ಜೈ ಎನ್ನುತ್ತಾ ಅವರು ನೆಲಕ್ಕುರುಳಿದರು