ವೇದವ್ಯಾಸ ವ್ಯಕ್ತಿಯಲ್ಲ, ಪಂಥ ಎಂಬ ತರ್ಕಗಳು ಹುಟ್ಟಿದವು. ರಾಮಾಯಣ ಇಲಿಯಡ್ ಕಾವ್ಯದ ಕೃತಿಚೌರ್ಯ, ಮಹಾಭಾರತ ಕ್ರೈಸ್ತ ಮತದಿಂದ ಪ್ರಭಾವಿತ ಎಂಬ ಕಥೆಗಳು ಹೆಣೆದುಕೊಂಡವು.
ಭಾರತವು ಇಂದು ವಿಶ್ವದ ಮುಂಚೂಣಿ ಸ್ವಚ್ಛ ಇಂಧನ ನಾಯಕರಲ್ಲಿ ಒಂದಾಗಿದೆ. ನವೀಕರಿಸಬಹುದಾದ ಇಂಧನ ಸಾಮರ್ಥ್ಯದಲ್ಲಿ ನಾಲ್ಕನೇ ಸ್ಥಾನವನ್ನು ಪಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕೋಮು ದಳ್ಳುರಿಯಲ್ಲಿ ಬೇಯುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದೇ ಸವಾಲಾಗಿದ್ದು, ಇದೇ ಕಾರಣಕ್ಕಾಗಿ ಸರ್ಕಾರ ಮಂಗಳೂರು ಪೊಲೀಸ್ ಆಯುಕ್ತ ಹಾಗೂ ದ.ಕ. ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಎತ್ತಂಗಡಿ ಮಾಡಿದೆ
ಭಾವಗೀತೆಗಳ ಮೂಲಕ ಕನ್ನಡಿಗರ ಭಾವನಾ ಲೋಕದ ಎಲ್ಲೆಗಳನ್ನು ವಿಸ್ತರಿಸಿದ್ದ ಸಹೃದಯಿ ಕವಿ ಎಚ್.ಎಸ್.ವೆಂಕಟೇಶಮೂರ್ತಿಗಳು ಅಸ್ತಂಗತರಾಗಿ ಕನ್ನಡ ಸಾಹಿತ್ಯ ಲೋಕದಲ್ಲೊಂದು ಶೂನ್ಯವನ್ನು ಸೃಷ್ಟಿಸಿದೆ ಎಂದೇ ಹೇಳಬೇಕು.
ರೈತರಿಗೆ ಮಂಗಗಳ ಹಾವಳಿ ನಿಯಂತ್ರಣವೇ ದೊಡ್ಡ ಸವಾಲು. ಕೈಗೆ ಬಂದ ಬೆಳೆ ಮಂಗಗಳ ಪಾಲಾಗುತ್ತಿದೆ. ಏನೇ ಅನ್ನಿ ಎಷ್ಟು ಹಾವಳಿ ನಡೆಸಿದರೂ ಮಂಗಗಳನ್ನು ಕೊಲ್ಲುವಂತಿಲ್ಲ. ಹೀಗಿದ್ದಾಗ ಮಾಡೋದೇನು?
78 ವರ್ಷಗಳ ಸುದೀರ್ಘ ಪ್ರಜಾಪ್ರಭುತ್ವ ಆಡಳಿತದಲ್ಲಿ ಮೊದಲ ಬಾರಿಗೆ ಮಂಡ್ಯಕ್ಕೆ ಕೃಷಿ ಇಲಾಖೆ ಹೊಣೆಗಾರಿಕೆ ಸಿಕ್ಕಿದೆ. ಚಲುವರಾಯಸ್ವಾಮಿ ತಾವು ಕೃಷಿ ಸಚಿವರಾಗಿ 15-16 ತಿಂಗಳೊಳಗಾಗಿ ಅನುಷ್ಠಾನಗೊಳಿಸಿರುವುದು ವಿಶೇಷ.
ಈ ಮಾತುಕತೆ ನಡೆಯುತ್ತಿರುವ ಹೊತ್ತಿಗೆ ಬಾನು ಮುಷ್ತಾಕ್ ಬುಕರ್ ಪ್ರಶಸ್ತಿ ಪಡೆದು ಭಾರತಕ್ಕೆ ಮರಳಿ ಕೆಲವೇ ಗಂಟೆಗಳಾಗಿದ್ದವು. ಮುಂಬಯಿಯಿಂದ ಅವರು ಮಾತಾಡುತ್ತಿದ್ದರು. ಪ್ರಯಾಣದ ಸುಸ್ತು, ಅಪರಾತ್ರಿಯಲ್ಲಿ ಯಾರು ಮಾತಾಡುತ್ತಾರೆ ಅನ್ನುವ ಉದಾಸೀನ ಇಲ್ಲದೇ, 77ರ ಬಾನು ಮಾತಿಗೆ ಮುಂದಾದರು
ವಾರಫಲ
01.06.25 ರಿಂದ 07.06.25 ರ ವರೆಗೆ