ಸಮುದ್ರದಲ್ಲಿ ಒಂದು ರೋಯಿಂಗ್ ಬೋಟ್ ಹತ್ತಿಕೊಂಡು ಹೋಗುತ್ತಿರಬೇಕಾದರೆ 20 ಅಡಿಯ ಅಲೆಯೊಂದು ಬೃಹತ್ ಆಕಾರದಲ್ಲಿ ಎದುರಿಗೆ ಬಂದರೆ ಏನನ್ನಿಸಬಹುದು. ಭಯ, ಆತಂಕ, ಧೈರ್ಯ ಯಾವ ಭಾವ ಆಳುತ್ತದೆ? 3000 ಮೈಲುಗಳ ಹಾದಿಯಲ್ಲಿ ಅಂಥಾ ಅಲೆಯನ್ನು ಮತ್ತೆ ಮತ್ತೆ ಎದುರಿಸಲು ಹುಡುಗಿಯ ಹೆಸರು ಅನನ್ಯ ಪ್ರಸಾದ್.
ಮುಡಾ, ವಾಲ್ಮೀಕಿ ಬೇಗೆಯಲ್ಲಿ ಬೇಯುತ್ತಿದ್ದ ರಾಜ್ಯ ರಾಜಕಾರಣದಲ್ಲಿ ಇದೀಗ ಹಠಾತ್ ಜಾತಿ ಗಣತಿ ವಿಚಾರ ಮುನ್ನೆಲೆಗೆ ಬಂದಿದೆ. ಜಾತಿ ಗಣತಿ ಜಾರಿ ಇಂಗಿತ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ಜಾತಿ ಗಣತಿ ವರದಿಯನ್ನು ಮಂಡಿಸಿ ಚರ್ಚೆಗೆ ಸಜ್ಜಾಗಿದೆ.
ಸಹಿಸಲು ಅಸಾಧ್ಯವಾದ ಪರಿಸ್ಥಿತಿಯ ನಂತರ, ಹೇಗೆ ಸುದರ್ಶನ ಕ್ರಿಯೆಯು ಅತ್ಯಂತ ಪರಿಣಾಮಕಾರಿಯಾಗಿ ಸಾಂತ್ವನ ನೀಡಿ, ಜೀವನದಲ್ಲಾದ ಪರಿವರ್ತನೆಯ ಬಗ್ಗೆ ಸ್ಪೂರ್ತಿದಾಯಕ ಕಥೆಯನ್ನುರವಿಶಂಕರ ಗುರೂಜಿ ಹಂಚಿಕೊಂಡಿದ್ದಾರೆ.
ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು ಎನ್ನುವುದ ದಶಕಗಳ ಬೇಡಿಕೆ. ಆದರೆ ಇದಕ್ಕೆ ಕೌಶಲ್ಯ ಎನ್ನುವ ಮಾನದಂಡ ಅಡ್ಡಿಯಾಗಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸರ್ಕಾರ ಕೌಶಲ್ಯಾಭಿವೃದ್ಧಿ ಕೋರ್ಸ್ಗಳನ್ನು ಪರಿಚಯಿಸಬೇಕಿದೆ.
ಸದಾ ಹೊಸತನಗಳಿಗೆ ಹೆಸರಾಗಿರುವ ‘ಕನ್ನಡಪ್ರಭ’ ಪತ್ರಿಕೆಯು ಸಂಪೂರ್ಣವಾಗಿ ಸಾಹಿತ್ಯಕ್ಕೆ ಮೀಸಲಾಗಿರುವ ಇ- ಪುರವಣಿ ‘ಸಾಹಿತ್ಯ ಪ್ರಭ’ವನ್ನು ಬಿಡುಗಡೆ ಮಾಡಿದೆ.
ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಅವರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಲಾಗಿದೆ. ಮುಖ್ಯಮಂತ್ರಿಗಳ ವಿರುದ್ಧದ ಪ್ರಕರಣ, ಲೋಕಾಯುಕ್ತ ಸಂಸ್ಥೆ ಹಿನ್ನೆಲೆ ಸಂತೋಷ್ ಹೆಗ್ಡೆ ಅವರು ‘ಕನ್ನಡಪ್ರಭ’ದೊಂದಿಗೆ ‘ಮುಖಾಮುಖಿ’ಯಾಗಿದ್ದು ಹೀಗೆ...
ರಾಜ್ಯದ ರಾಜಕೀಯ ಇತಿಹಾಸದಲ್ಲಿ ದೇವರಾಜ್ ಅರಸು, ರಾಮಕೃಷ್ಣ ಹೆಗಡೆ, ಬಂಗಾರಪ್ಪ, ವೀರಪ್ಪ ಮೊಯ್ಲಿ ಇವರೆಲ್ಲರೂ ಅಧಿಕಾರದಲ್ಲಿದ್ದಾಗ ತನಿಖೆಯನ್ನು ಎದುರಿಸಿದವರೇ. ಆದರೆ ಅಧಿಕಾರದಲ್ಲಿದ್ದಾಗ ಮುಖ್ಯಮಂತ್ರಿಯಾಗಿ ಎಫ್ಐಆರ್ ಹಾಕಿಸಿಕೊಂಡವರು ಇಬ್ಬರು. ಯಡಿಯೂರಪ್ಪ ಮೊದಲನೆಯವರು, ಸಿದ್ದರಾಮಯ್ಯ ನಂತರದವರು.